*ಬೆಳಗಾವಿ ನಗರದಲ್ಲಿ ಭೀಕರ ಮರ್ಡರ್: ಪತ್ನಿ ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ನಗರದಲ್ಲಿ ವ್ಯಕ್ತಿ.ಯೋರ್ವನ ಭೀಕರ ಕೊಲೆಯಾಗಿದೆ. ಪ್ರಕರಣ ಸಂಬಂಧ ಮೃತನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ರಾಮತೀರ್ಥ ನಗರದಲ್ಲಿ ಈ ಘಟನೆ ನಡೆದಿದೆ. ಚಿಕ್ಕೋಡಿ ತಾಲೂಕಿನ ಅಮಿತ್ ರಾಯಬಾಗ್ ಕೊಲೆಯಾದ ವ್ಯಕ್ತಿ. ಇವರು ಪತ್ನಿ ಮತ್ತು ಇಬ್ಬರು ಚಿಕ್ಕ ಮಕ್ಕಳೊಂದಿಗೆ (9 ವರ್ಷ ಮತ್ತು 7 ವರ್ಷ) ರಾಮತೀರ್ಥ ನಗರದಲ್ಲಿ ವಾಸವಾಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದಾಗಲೇ ಪತಿಯ ಕತ್ತು ಬಿಗಿದು ಕೊಲೆ ಮಾಡಲಾಗಿದೆ. ಪತಿ ಕುಡಿದು ಗಲಾಟೆ … Continue reading *ಬೆಳಗಾವಿ ನಗರದಲ್ಲಿ ಭೀಕರ ಮರ್ಡರ್: ಪತ್ನಿ ಪೊಲೀಸ್ ವಶಕ್ಕೆ*
Copy and paste this URL into your WordPress site to embed
Copy and paste this code into your site to embed