*ಆಯವ್ಯಯ 2025-26:* *ಪತ್ರಿಕಾಗೋಷ್ಟಿಯಲ್ಲಿ ಸಮಗ್ರ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಶುಕ್ರವಾರ ತಾವು ಮಂಡಿಸಿದ 2025- 26ನೇ ಸಾಲಿನ ಬಜೆಯ್ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಸಮಗ್ರ ಮಾಹಿತಿ ನೀಡಿದರು. 1) 2025-26ರ ಆಯವ್ಯಯವು ನಾನು ಮಂಡಿಸಿರುವ 16ನೇ ಆಯವ್ಯಯವಾಗಿದೆ. ನಾನು ಈವರೆಗೂ ಮಂಡಿಸಿರುವ ಪ್ರತಿ ಆಯವ್ಯಯದಲ್ಲಿಯೂ ವಿತ್ತೀಯ ಶಿಸ್ತನ್ನು ಪಾಲಿಸುವುದರ ಜೊತೆಗೆ ಬಡವರ, ಮಹಿಳೆಯರ, ಶೋಷಿತರ, ದುರ್ಬಲ ವರ್ಗದವರ ಏಳಿಗೆಗೆ ಹಲವು ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುತ್ತೇನೆ. ಅಲ್ಲದೆ, ರಾಜ್ಯದ ಆರ್ಥಿಕ ಪ್ರಗತಿಗಾಗಿ ಬಂಡವಾಳ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಿರುತ್ತೇನೆ. ನಾನು … Continue reading *ಆಯವ್ಯಯ 2025-26:* *ಪತ್ರಿಕಾಗೋಷ್ಟಿಯಲ್ಲಿ ಸಮಗ್ರ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ*