ಬಜೆಟ್ ಮಂಡನೆ: ವಿವಿಧ ನಾಯಕರು ಹೇಳಿದ್ದೇನು..?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮಂಡಿಸಿರುವ ಕೇಂದ್ರ ಬಜೆಟ್ ನ್ನು ಕಾಂಗ್ರೆಸ್ ಟೀಕಿಸಿದ್ದರೆ, ಬಿಜೆಪಿ ಸ್ವಾಗತಿಸಿದೆ. ಯಾರು ಏನು ಹೇಳಿದ್ದಾರೆ ನೋಡಿ. ರಾಜ್ಯಕ್ಕೆ ಚೊಂಬು ನೀಡಿದ ನಿರ್ಮಲಾ ಸೀತಾರಾಮನ್‌- ಸಿಎಂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್‌ ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನಿರ್ಮಲಾ ಸೀತಾರಾಮನ್ ಅವರು ರಾಜ್ಯದ … Continue reading ಬಜೆಟ್ ಮಂಡನೆ: ವಿವಿಧ ನಾಯಕರು ಹೇಳಿದ್ದೇನು..?