*ರಭಸವಾಗಿ ಗುದ್ದಿದ ಬುಲೇರೋ: ಪಾದಾಚಾರಿ ಸಾವು*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ವಾಯು ವಿಹಾರ ಮಾಡುತ್ತಿಸ ಪಾದಾಚಾರಿಗೆ ಬುಲೇರೋ ವಾಹನ ರಭಸವಾಗಿ ಗುದ್ದಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಮಹಾತ್ಮಾ ಫುಲೆ ರಸ್ತೆಯಲ್ಲಿ ಘಟನೆ ನಡೆದಿದೆ. ಬೆಳಗಾವಿಯ ಶಾಸ್ತ್ರಿನಗರ ನಿವಾಸಿ ಶ್ರೀಧರ ಪವಾರ್ (43) ಮೃತ ದುರ್ದೈವಿಯಾಗಿದ್ದಾನೆ. ವೇಗವಾಗಿ ಬಂದ ಬುಲೇರೋ ಶ್ರೀಧರಗೆ ಗುದ್ದಿ ನಂತರ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. Home add -Advt ತೀವ್ರ ಅಸ್ವಸ್ಥಗೊಂಡಿದ್ದ ಶ್ರೀಧರ ಪವಾರ್ರನ್ನು ಖಾಸಗಿ ಆಸ್ಪತ್ರೆಗೆ ಸ್ಥಳೀಯರು ಸಾಗಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಪಾದಚಾರಿ ಶ್ರೀಧರ … Continue reading *ರಭಸವಾಗಿ ಗುದ್ದಿದ ಬುಲೇರೋ: ಪಾದಾಚಾರಿ ಸಾವು*
Copy and paste this URL into your WordPress site to embed
Copy and paste this code into your site to embed