*ಕಂದಕಕ್ಕೆ ಉರಳಿದ ಬಸ್: 21 ಯಾತ್ರಿಕರ ಸಾವು*

ಪ್ರಗತಿವಾಹಿನಿ ಸುದ್ದಿ: ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸು ರಸ್ತೆಯಿಂದ ಜಾರಿ ಕಂದಕಕ್ಕೆ ಉರುಳಿದ ಪರಿಣಾಮ  21 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.‌ ಇನ್ನು ಈ ಘಟನೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾದ್ಯತೆಗಳಿವೆ ಎಂದು ವರದಿಯಾಗಿದೆ ಜಮ್ಮುವಿನ ಪೂಂಚ್ ಜಿಲ್ಲೆಯ ಚೋಕಿ ಚೋರಾ ಬೆಲ್ಟ್ನ ಜಮ್ಮು-ಪೂಂಚ್ ಹೆದ್ದಾರಿ ತಂಗ್ಲಿ ಮೋರ್ಹ್ ಬಳಿ ಗುರುವಾರ ಈ ಅಪಘಾತ ಸಂಭವಿಸಿದೆ. ವರದಿಗಳ ಪ್ರಕಾರ, ಉತ್ತರ ಪ್ರದೇಶದ ಹತ್ರಾಸ್ನಿಂದ ನಿಂದ ಜಮ್ಮು ಮತ್ತು ಕಾಶ್ಮೀರದ ಶಿವ ಖೋರಿಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಸುಮಾರು 150 … Continue reading *ಕಂದಕಕ್ಕೆ ಉರಳಿದ ಬಸ್: 21 ಯಾತ್ರಿಕರ ಸಾವು*