ತಮಿಳುನಾಡಿನಿಂದ ಬಸ್ ಸೇವೆ ಸ್ಥಗಿತ; ಪ್ರಯಾಣಿಕರ ಪರದಾಟ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇತ್ತ ಬೆಂಗಳೂರು ಬಂದ್ ಗೆ ಕರೆ ನೀಡಿದ ವಿವಿಧ ಸಂಘಟನೆಗಳು ಪ್ರತಿಭಟನೆಯಲ್ಲಿ ತೊಡಗಿದ್ದರೆ ಅತ್ತ ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವ ಬಸ್ ಗಳು ರಾಜ್ಯದ ಗಡಿ ಪ್ರವೇಶಿಸದ ಕಾರಣ ಪ್ರಯಾಣಿಕರು ತೊಂದರೆಯಲ್ಲಿ ಸಿಲುಕಿದ್ದಾರೆ. ತಮಿಳುನಾಡಿನ ಬಸ್‌ಗಳು ಕೃಷ್ಣಗಿರಿ ಜಿಲ್ಲೆಯ ಝುಜುವುಡಿಯವರೆಗಷ್ಟೇ ಬರುತ್ತಿವೆ. ಹೀಗಾಗಿ ತಮಿಳುನಾಡಿನಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು ಪರ್ಯಾಯ ವ್ಯವಸ್ಥೆಯಿಲ್ಲದೆ ಪರದಾಡುತ್ತಿದ್ದಾರೆ.Home add -Advt ಶಾಂತಿನಗರ, ಸ್ಯಾಟ್ ಲೈಟ್ ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ಜನ … Continue reading ತಮಿಳುನಾಡಿನಿಂದ ಬಸ್ ಸೇವೆ ಸ್ಥಗಿತ; ಪ್ರಯಾಣಿಕರ ಪರದಾಟ