![](https://pragativahini.com/wp-content/uploads/2025/02/IMG_20250212_111910_650_x_350_pixel.jpg)
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪಾಟಾ ಕಟ್ಆಗಿ ರಸ್ತೆ ಪಕ್ಕದ ಹೊಲಕ್ಕೆ ಸರ್ಕಾರಿ ಬಸ್ ನುಗ್ಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ 60 ಪ್ರಯಾಣಿಕರು ಸೇಫ್ ಆಗಿದ್ದಾರೆ.
ಸುಮಾರು 60 ಪ್ರಯಾಣಿಕರನ್ನು ಹೊತ್ತು ಗೋಕಾಕನಿಂದ ಸಾವಳಗಿ ಗ್ರಾಮಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಈ ಅಪಘಾತದಲ್ಲಿ ಡ್ರೈವರ್ ಗೆ ಸಣ್ಣ ಪುಟ್ಟ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗೋಕಾಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ