*ಬಸ್- ಕಾರು ಭೀಕರ ಅಪಘಾತ: ಬೆಳಗಾವಿ ಮೂಲದ ಮೂವರು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಬಸ್ ಹಾಗೂ ಕಾರು ಪರಸ್ಪರ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.Home add -Advt ಬಸವರಾಜಪ್ಪ(38), ಶ್ರೀಧರ (32), ವಿಜಯ್ ಕುಮಾರ್ (35) ಮೃತ ದುರ್ದೈವಿಗಳು. ಮೃತರು ಬೆಳಗಾವಿ ಮೂಲದವರು ಎಂದು ತಿಳಿದುಬಂದಿದೆ. ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ನಿಂತಿದ್ದ ಲಾರಿಗೆ ಮಿನಿ … Continue reading *ಬಸ್- ಕಾರು ಭೀಕರ ಅಪಘಾತ: ಬೆಳಗಾವಿ ಮೂಲದ ಮೂವರು ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed