*ಸಾಲ ಪಡೆದುಕೊಂಡಿದ್ದವನ ಮನೆ ಮುಂದೆಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ*
ಪ್ರಗತಿವಾಹಿನಿ ಸುದ್ದಿ: ಕೊಟ್ಟ ಸಾಲ ವಾಪಸ್ ಕೊಡದಿದ್ದಕ್ಕೆ ಮನನೊಂದ ಉದ್ಯಮಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂದಿರುವ ಘಟನೆ ನಡೆದಿದೆ. ಕೇರಳದ ವಯನಾಡ್ ನಲ್ಲಿ ಕೊಡಗು ಮೂಲದ ಉದ್ಯಮಿ ಸಜೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪತ್ನಿ ಹಾಗೂ ಮಕ್ಕಳ ಸ್ಥಿತಿ ಗಂಭೀರವಾಗಿದೆ. ಉದ್ಯಮಿ ಸಜೀರ್, ಕೇರಳದ ವಯನಾಡ್ ನ ಬಾಪು ಎಂಬುವವರಿಗೆ 20 ಲಕ್ಷ ಸಾಲ ಕೊಟ್ಟಿದ್ದರಂತೆ. ಹಣ ಪಡೆದಿದ್ದ ಬಾಪು ಸಜೀರ್ ಅವರಿಗೆ ಹಣ ವಾಪಸ್ ಕೊಡದೇ ಹಲವು ತಿಂಗಳಿಂದ ಸತಾಯಿಸುತ್ತಿದ್ದ. ಹಣ ಕೇಳಲು ಸಜೀರ್ … Continue reading *ಸಾಲ ಪಡೆದುಕೊಂಡಿದ್ದವನ ಮನೆ ಮುಂದೆಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ*
Copy and paste this URL into your WordPress site to embed
Copy and paste this code into your site to embed