*ಸಾಲ ಪಡೆದುಕೊಂಡಿದ್ದವನ ಮನೆ ಮುಂದೆಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ*
ಪ್ರಗತಿವಾಹಿನಿ ಸುದ್ದಿ: ಕೊಟ್ಟ ಸಾಲ ವಾಪಸ್ ಕೊಡದಿದ್ದಕ್ಕೆ ಮನನೊಂದ ಉದ್ಯಮಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂದಿರುವ ಘಟನೆ ನಡೆದಿದೆ.Home add -Advt ಕೇರಳದ ವಯನಾಡ್ ನಲ್ಲಿ ಕೊಡಗು ಮೂಲದ ಉದ್ಯಮಿ ಸಜೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪತ್ನಿ ಹಾಗೂ ಮಕ್ಕಳ ಸ್ಥಿತಿ ಗಂಭೀರವಾಗಿದೆ. ಉದ್ಯಮಿ ಸಜೀರ್, ಕೇರಳದ ವಯನಾಡ್ ನ ಬಾಪು ಎಂಬುವವರಿಗೆ 20 ಲಕ್ಷ ಸಾಲ ಕೊಟ್ಟಿದ್ದರಂತೆ. ಹಣ ಪಡೆದಿದ್ದ ಬಾಪು ಸಜೀರ್ ಅವರಿಗೆ ಹಣ ವಾಪಸ್ ಕೊಡದೇ ಹಲವು ತಿಂಗಳಿಂದ ಸತಾಯಿಸುತ್ತಿದ್ದ. ಹಣ … Continue reading *ಸಾಲ ಪಡೆದುಕೊಂಡಿದ್ದವನ ಮನೆ ಮುಂದೆಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ*
Copy and paste this URL into your WordPress site to embed
Copy and paste this code into your site to embed