*ರಂಗೇರಿದ ಬೈ-ಎಲೆಕ್ಷ ಅಖಾಡ: ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಘೋಷಣೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; “ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ರವೀಂದ್ರ ಕಲಾಕ್ಷೇತ್ರ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು.Home add -Advt ಚನ್ನಪಟ್ಟಣ ನಾಯಕ ಸಭೆ ಬಗ್ಗೆ ಕೇಳಿದಾಗ, “ನಾನು ಉಪಚುನಾವಣೆ ನಡೆಯುತ್ತಿರುವ ಎಲ್ಲಾ ಕ್ಷೇತ್ರಗಳ ನಾಯಕರ ಜತೆ ಚರ್ಚೆ ಮಾಡುತ್ತಿದ್ದೇನೆ. ಈಗಾಗಲೇ ಶಿಗ್ಗಾಂವಿ ನಾಯಕರ ಜತೆ ಚರ್ಚೆ ಮಾಡಿದ್ದು, ಇಂದು ಚನ್ನಪಟ್ಟಣ ತಾಲೂಕಿನ ನಾಯಕರ ಜತೆ ಸಭೆ ಮಾಡುತ್ತಿದ್ದೇನೆ. ಆಮೂಲಕ ಅವರ … Continue reading *ರಂಗೇರಿದ ಬೈ-ಎಲೆಕ್ಷ ಅಖಾಡ: ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಘೋಷಣೆ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed