*ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ*
ಪ್ರಗತಿವಾಹಿನಿ ಸುದ್ದಿ: “ದಿವಂಗತ ಶಾಮನೂರು ಶಿವಶಂಕರಪ್ಪನವರು ಮಾಡಿರುವ ಸೇವೆ, ಕೊಟ್ಟಿರುವ ಕೊಡುಗೆಗಳನ್ನು ಈ ಭಾಗದ ಜನ ಸ್ಮರಿಸುತ್ತಿದ್ದಾರೆ. ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ ಅವರು ದೊಡ್ಡ ಅಂತರದ ಗೆಲುವು ಸಾಧಿಸಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ದಾವಣೆಗೆರೆಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.Home add -Advt ಎರಡು ಕ್ಷೇತ್ರಗಳಲ್ಲಿನ ಉಪಚುನಾವಣೆ ಪ್ರಚಾರದ ಬಗ್ಗೆ ಕೇಳಿದಾಗ, “ನಮ್ಮ ಮುಖ್ಯಮಂತ್ರಿಗಳು ಈಗಾಗಲೇ ಉಪಚುನಾವಣೆ ಕ್ಷೇತ್ರಗಳಲ್ಲಿ … Continue reading *ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ*
Copy and paste this URL into your WordPress site to embed
Copy and paste this code into your site to embed