*ಸಿಎಂ ಪುತ್ರನ ಸಾವಿಗೆ ಬೈರತಿ ಸುರೇಶ್ ಕಾರಣ: ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಚಿವ ಬೈರತಿ ಸುರೇಶ್ ನಡುವಿನ ವಾಕ್ಸಮರ ಮುಂದುವರೆದಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವಿನ ಹಿಂದೆ ಶೋಭಾ ಕರಂದ್ಲಾಜೆ ಕೈವಾಡವಿದೆ ಎಂದು ಆರೋಪಿಸಿದ್ದ ಸಚಿವ ಬೈರತಿ ಸುರೇಶ್ ಗೆ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಮುಡಾ ಫೈಲ್ ಗಳನ್ನು ಬೆಂಗಳೂರಿಗೆ ತೆಗೆದುಕೊಂಡು ಬಂದು ಬೈರತಿ ಸುಟ್ಟುಹಾಕಿದ್ದು ನಿಜ. ನಾವು ನಿಜ ಹೇಳಿದ್ದಕ್ಕೆ ತಡೆದುಕೊಳ್ಳಲಾಗದೇ ಇಂದು ಬೈರತಿ ಸುರೇಶ್ … Continue reading *ಸಿಎಂ ಪುತ್ರನ ಸಾವಿಗೆ ಬೈರತಿ ಸುರೇಶ್ ಕಾರಣ: ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ*