*ನನ್ನನ್ನು ಕೆಣಕಿದ್ದೀರಿ, ಪರಿಣಾಮ ಮುಂದೆ ಕಾದು ನೋಡಿ… ಜೆಡಿಎಸ್ ನಾಯಕರಿಗೆ ಇಬ್ರಾಹಿಂ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಛಾಟನೆ ಮಾಡಿರುವ ಹಿನ್ನೆಲೆಯಲ್ಲಿ ದಳಪತಿಗಳ ವಿರುದ್ಧ ಕಿಡಿ ಕಾರಿರುವ ಸಿ.ಎಂ.ಇಬ್ರಾಹಿಂ, ನನ್ನನ್ನು ತೆಗೆಯುವ ಅಧಿಕಾರ ನಿಮಗಿಲ್ಲ, ಮೊದಲು ನೋಟೀಸ್ ನೀಡಬೇಕಿತ್ತು. ನೋಟೀಸ್ ನೀಡದೇ ಏಕಾಏಕಿ ತೆಗೆದು ಹಾಕಿದ್ದು ಸರಿಯಲ್ಲ ಎಂದು ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ.ಇಬ್ರಾಹಿಂ, ನನ್ನನ್ನು ಕೆಣಕಿದ್ದೀರಿ. ಇದರ ಪರಿಣಾಮ ಮುಂದೆ ಕಾದು ನೋಡಿ ಎಂದು ಎಚ್ಚರಿಕೆ ನೀಡಿದ್ದಾರೆ. ನಾನು ಚುನಾವಣಾ ಆಯೋಗದಲ್ಲಿ ಇದನ್ನು ಪ್ರಶ್ನೆ ಮಾಡುತ್ತೇನೆ. ದೇವೇಗೌಡರಿಗೆ ಪುತ್ರ ವ್ಯಾಮೋಹ ಎಂಬುದು … Continue reading *ನನ್ನನ್ನು ಕೆಣಕಿದ್ದೀರಿ, ಪರಿಣಾಮ ಮುಂದೆ ಕಾದು ನೋಡಿ… ಜೆಡಿಎಸ್ ನಾಯಕರಿಗೆ ಇಬ್ರಾಹಿಂ ಎಚ್ಚರಿಕೆ*