*ಬಿಜೆಪಿ-ಜೆಡಿಎಸ್ ನಾಯಕರಿಗೆ ಸೆಡ್ಡು ಹೊಡೆದ ‘ಸೈನಿಕ’: ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಯೋಗೇಶ್ವರ್*

ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ? ಪ್ರಗತಿವಾಹಿನಿ ಸುದ್ದಿ: ರಾಜಕೀಯ ಚದುರಂಗದಾಟವೆಂದರೆ ಚನ್ನಪಟ್ಟಣ ಉಪಚುನಾವಣಾ ಅಖಾಡ ಎಂದರೆ ತಪ್ಪಾಗಲಾರದು. ಎನ್ ಡಿಎ ಟಿಕೆಟ್ ನಿರೀಕ್ಷೆ ಹುಸಿಯಾದ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಡ್ಷಿಸಿದ್ದ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಈ ಮೂಲಕ ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ನಿನ್ನೆ ಸಂಜೆವರೆಗೂ ಎನ್ ಡಿಎ ಟಿಕೆಟ್ ಗಾಗಿ ಕಾದಿದ್ದ ಯೋಗೇಶ್ವರ್, ಟಿಕೆಟ್ ಸಿಗದ ಕಾರಣ ಇಂದು ಬೆಳಿಗ್ಗೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ. … Continue reading *ಬಿಜೆಪಿ-ಜೆಡಿಎಸ್ ನಾಯಕರಿಗೆ ಸೆಡ್ಡು ಹೊಡೆದ ‘ಸೈನಿಕ’: ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಯೋಗೇಶ್ವರ್*