Kannada NewsKarnataka NewsLatest

*ಸಿ.ಆರ್.ಪಾಟೀಲ ನಿಧನ*

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ: ಹುಬ್ಬಳ್ಳಿ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸಿ.ಆರ್.ಪಾಟೀಲ ನಿಧನರಾಗಿದ್ದಾರೆ.

ಸ್ಟೇಟ್ ಬಾರ್ ಅಸೋಸಿಯೇಷನ್ ಸದಸ್ಯರೂ ಆಗಿದ್ದ ಅವರು ಧಾರವಾಡದ ಹೈಕೋರ್ಟ್ ಬೆಂಚ್ ಸ್ಥಾಪನೆಯಾಗಲು ಪ್ರಮುಖ ಪಾತ್ರ ವಹಿಸಿದ್ದರು.

Home add -Advt

ಸದಾ ಜನಪರ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದ ಅವರು, ನಿರಂತರ ಹೋರಾಟದ ಮೂಲಕ ಹೈಕೋರ್ಟ್ ಪೀಠ ಸ್ಥಾಪನೆಗೆ ಅವರು ಕಾರಣರಾಗಿದ್ದರು.

Related Articles

Back to top button