LatestUncategorized

*ಸಿ.ಟಿ.ರವಿ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿನ್ನೆ ತಡರಾತ್ರಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಅಡ್ಮಿಟ್ ಅಗಿದ್ದಾರೆ.

Home add -Advt

ಕಿಡ್ನಿ ಸಮಸ್ಯೆಯಿಂದಾಗಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಸಿ.ಟಿ.ರವಿ ಅವರಿಗೆ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ.

https://pragati.taskdun.com/karnataka-election-resultexit-polltv9-kannadac-voter/

Related Articles

Back to top button