*ಸಿ.ಟಿ.ರವಿ ಯಡಿಯೂರಪ್ಪ ಆಶಿರ್ವಾದ ಪಡೆದಿದ್ದೇಕೆ ಗೊತ್ತೇ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲಿಯೇ ನೇಮಕಕಾತಿ ನಡೆಯಲಿದ್ದು, ಸಿ.ಟಿ.ರವಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿದೆ. ಈ ವಿಚಾರವಾಗಿ ಸ್ವತಃ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ, ನಾನು ಪಕ್ಷದ ಕಾರ್ಯಕರ್ತ. ರಾಜ್ಯಾಧ್ಯಕ್ಷ ಹುದ್ದೆ ಕೇಳಿ ಪಡೆಯುವಂತದ್ದಲ್ಲ ಎಂದು ಹೇಳಿದ್ದಾರೆ. ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ನಿಭಾಯಿಸುತ್ತೇನೆ. ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡುತ್ತಾರೆ ಎಂಬ ವಿಚಾರವು … Continue reading *ಸಿ.ಟಿ.ರವಿ ಯಡಿಯೂರಪ್ಪ ಆಶಿರ್ವಾದ ಪಡೆದಿದ್ದೇಕೆ ಗೊತ್ತೇ?*