Latest

ಇಂದು ಸಂಜೆ ನೂತನ ಸಚಿವರ ಪಟ್ಟಿ ಬಿಡುಗಡೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿಬಂದಿದ್ದು, ನಾಳೆ ಸಂಜೆಯೇ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣವಚನ ನಡೆಯಲಿದೆ. ಹೊಸ ಸಚಿವರ ಪಟ್ಟಿಯನ್ನು ಇಂದು ಸಂಜೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಸಂಪುಟಕ್ಕೆ ಯಾರೆಲ್ಲ ಸೇರ್ಪಡೆಯಾಗಲಿದ್ದಾರೆ ಎಂಬ ಬಗ್ಗೆ ಯಾವುದೇ ಅನಗತ್ಯ ಗೊಂದಲಗಳು ಬೇಡ. ಇಂದು ಸಂಜೆ ನಾನೇ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಜ.13ರಂದು 7 ನೂತನ ಸಚಿವರ ಪ್ರಮಾಣ ವಚನ – ಯಡಿಯೂರಪ್ಪ ಹೇಳಿಕೆ

Home add -Advt

ಐವರಿಗೆ ಸಚಿವ ಸ್ಥಾನ ಪಕ್ಕಾ; ಇನ್ನೆರಡು ಸ್ಥಾನ ಯಾರಿಗೆ?

ಕೇಂದ್ರ ಸಚಿವ ಶ್ರೀಪಾದ ನಾಯ್ಕ್ ಕಾರು ಅಪಘಾತ: ಪತ್ನಿ ಆಪ್ತಸಹಾಯಕ ದುರ್ಮರಣ

Related Articles

Back to top button