*BREAKING: ನೂತನ ಸಚಿವರ ಪ್ರಮಾಣವಚನ ಸ್ವೀಕಾರ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ 19 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಲೋಕಭವನದ ಗಾಜಿನಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ನೂತನ ಸಚಿವರಾಗಿ ಅಜಯ್ ಸಿಂಗ್, ಹೆಚ್.ಸಿ ಬಾಲಕೃಷ್ಣ,ದೇವರ ಹೆಸರಿನಲ್ಲಿ ಹಾಗೂ ಕೆ.ಎಸ್.ಬಸವಂತಪ್ಪ ಬಸವಣ್ಣನ ಹೆಸರಿನಲ್ಲಿ, ಬಸವರಾಜ್ ರಾಯರೆಡ್ದಿ, ಎನ್.ಚಲುವರಾಯಸ್ವಾಮಿ, ಎಸ್.ಎಸ್.ಮಲ್ಲಿಕಾರ್ಜುನ್, ನರೇಂದ್ರಸ್ವಾಮಿ, ಪುಟ್ಟರಂಗಶೆಟ್ಟಿ, ರಿಜ್ವಾನ್ ಅರ್ಷದ್, ರುದ್ರಪ್ಪ ಲಮಾಣಿ, ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಡಿಸಿಎಂ … Continue reading *BREAKING: ನೂತನ ಸಚಿವರ ಪ್ರಮಾಣವಚನ ಸ್ವೀಕಾರ*
Copy and paste this URL into your WordPress site to embed
Copy and paste this code into your site to embed