*ಮತ್ತೆ ಮುಂದೂಡಲ್ಪಟ್ಟ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬವಾಗಿದೆ. ಇಂದೇ ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ನೂತನ ಸಚಿವರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಈಗ ಇನ್ನೂ ಎರಡು ಮೂರು ದಿನ ಮುಂದೂಡಿಕೆಯಾಗಲಿದೆ ಎನ್ನಲಾಗಿದೆ. ಹೈಕಮಾಂಡ್ ನಾಯಕರ ಅಲಭ್ಯತೆಯಿಂದಾಗಿ ನೂತನ ಸಚಿವರ ಪಟ್ಟಿಗೆ ಅಂಕಿತ ಹಾಕುವುದು ವಿಳಂಬವಾಗುತ್ತಿದೆ. ದೆಹಲಿಯಲ್ಲಿ ಬೀಡುಬಿಟ್ಟಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿಗೆ ವಾಪಸ್ ಆಗಲಿದ್ದು, ವಾರಾಂತ್ಯದಲ್ಲಿ ಮತ್ತೆ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರೊಂದಿಗೆ ಅಂತಿಮ … Continue reading *ಮತ್ತೆ ಮುಂದೂಡಲ್ಪಟ್ಟ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*