*ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಉಪ ಸಭಾಪತಿ ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಅಪಘಾತದಲ್ಲಿ ಶಾಸಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಜಿ ಹಳ್ಳಿ ಸಮೀಪ ಶುಕ್ರವಾರ ಸಂಜೆ ಅಪಘಾತ ನಡೆದಿದೆ.Home add -Advt ಶಾಸಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಮಾಣಿ ಪಡೆಯುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಎಸ್ಎಸ್ ಆಸ್ಪತ್ರೆಗೆ ದಾಖಲು ಮಾಡಲಾಗುವಿದಿ ಎಂದು ಗೊತ್ತಾಗಿದೆ. *ಆನೆ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ಸಂತಾಪ*
Copy and paste this URL into your WordPress site to embed
Copy and paste this code into your site to embed