Belagavi NewsBelgaum NewsKannada NewsKarnataka NewsNational

*ಕಾರು-ಲಾರಿ ಮಧ್ಯೆ ಅಪಘಾತ: ಮೂವರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಾರು-ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಮಹಾರಾಷ್ಟ್ರ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ- ಅಂಕಲಿ ರಸ್ತೆ ಮಧ್ಯೆ ಸಂಭವಿಸಿದೆ.

ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಸಾಂಗ್ಲಿ ಮೂಲದ ತುಕಾರಾಮ ಕೋಳಿ (72) ರುಕ್ಕಿಣಿ ಕೋಳಿ(62) ಕಲ್ಪಿನಾ ಅಜಿತ ಕೋಳಿ(32) ಮೃತ ದುರ್ದೈವಿಗಳಾಗಿದ್ದಾರೆ.

Home add -Advt

ಆದಿತ್ಯ ಕೋಳಿ (11)ಅನೋಜ್ ಕೋಳಿ (13) ಕಾರ್ ಚಾಲಕ ಸೇರಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳು ಚಿಕ್ಕೋಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಅಂಕಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button