Kannada NewsKarnataka NewsLatest
*ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ: 6 ಜನರು ದುರ್ಮರಣ*
![](https://pragativahini.com/wp-content/uploads/2024/01/Accident-2-6.jpg)
ಪ್ರಗತಿವಾಹಿನಿ ಸುದ್ದಿ: ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹರ್ಯಾಣದ ರೇವಾರಿಯಲ್ಲಿ ಈ ದುರಂತ ಸಂಭವಿಸಿದ್ದು, 6 ಜನರು ಸಾವನ್ನಪ್ಪಿದ್ದು, ಘಟನೆಯಲ್ಲಿ 6 ಜನರು ಗಾಯಗೊಂಡಿದ್ದಾರೆ.
ಕಾರು ಖಾಟೂ ಗ್ರಾಮದಿಂದ ದೆಹಲಿಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ನಿಂತಿದ್ದ ವಾಹನಕ್ಕೆ ಡಿಕ್ಕಿಹೊಡೆದಿದೆ. ದುರಂತದಲ್ಲಿ ನಲ್ವರು ಮಹಿಳೆಯರು ಹಾಗೂ ಪುರುಷರು ಸಾವನ್ನಪ್ಪಿದ್ದಾರೆ.