Latest

*ಭೀಕರ ಕಾರು ಅಪಘಾತ: ಒಂದೇ ಕುಟುಂಬದ 7 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಾರು ಪಲ್ಟಿಯಾಗಿ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಡೆದಿದೆ.

ಭೀಮ್ಲಾ ತಾಂಡಾದಲ್ಲಿ ವಾಸವಾಗಿದ್ದ ಕುಟುಂಬದ 7 ಜನರು ತೂಪ್ರಾಣಾದಿಂದ ವಾಪಾಸ್ ಅಗುತ್ತಿದ್ದ ವೇಳೆ ಚಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನೀರು ತುಂಬಿದ್ದ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ. ಅಪಘಾತದಲ್ಲಿ ಮಕ್ಕಳು ಸೇರಿ 7ಜನರು ಸಾವನ್ನಪ್ಪಿದ್ದಾರೆ.

Home add -Advt

ಶಿವಂಪೇಟೆ ಪೊಲಿಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೇದಕ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ.

Related Articles

Back to top button