*ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರು ಶಿಕ್ಷಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಬಸ್ಸು ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಿಕ್ಷಕರಿಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ಹೇಬ್ರಿ ಬಳಿಯ ಸೀತಾನದಿ ಎಂಬಲ್ಲಿ ನಡೆದಿದೆ. ಭೀಕರ ಅಪಘಾತದ ರಭಸಕ್ಕೆ ಆಲ್ಟೋ ಕಾರು ಬಸ್ ನ ಅಡಿಗೆ ನುಗ್ಗಿದೆ. ಸ್ಥಳದಲ್ಲೇ ಕಾರಿನಲ್ಲಿದ್ದ ಇಬ್ಬರು ಶಿಕ್ಷಕರು ಸಾವನ್ನಪ್ಪಿದ್ದಾರೆ. ಉಡುಪಿ ಶಿಕ್ಷಣ ಇಲಾಖೆಯಕ ಸುಬ್ಬಣ್ಣ ಗಾಣಿಗ, ಉಡುಪಿ ಇಂದಿರಾ ನಗರ ಶಾಲೆಯ ದೈಹಿಕ ಶಿಕ್ಷಕ ಸೋಮಶೇಖರ್ ಮೃತರು. ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕ ಸುದರ್ಶನ್ ಹಾಗೂ ಕಾರು ಚಾಲಕ … Continue reading *ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರು ಶಿಕ್ಷಕರು ದುರ್ಮರಣ*