*ಪ್ರಶಸ್ತಿ ಪುರಸ್ಕಾರಗಳು ಜವಾಬ್ದಾರಿಯನ್ನು ಹೆಚ್ಚಿಸುತ್ತವೆ; ಹೃದಯರೋಗ ತಜ್ಞ ಡಾ. ಎಂ. ಡಿ. ದೀಕ್ಷಿತ ಅಭಿಪ್ರಾಯ*

ಪ್ರಗತಿವಾಹಿನಿ ಸುದ್ದಿ: ಪ್ರಶಸ್ತಿ ಪುರಸ್ಕಾರಗಳು ಜವಾಬ್ದಾರಿಯನ್ನು ಹೆಚ್ಚಿಸುತ್ತವೆ. ಗಡಿಭಾಗವಾದ ಬೆಳಗಾವಿಯಲ್ಲಿ ಕನ್ನಡ ಭಾಷೆ ಉಳಿಸುವ ಬೆಳೆಸುವ ಕಾರ್ಯವಾಗಬೇಕಿದೆ. ಈ ಕುರಿತಂತೆ ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನವು ಕನ್ನಡ ಲೇಖಕರಿಗೆ, ಪ್ರಕಾಶಕರಿಗೆ, ಸಮಾಜ ಸೇವಕರಿಗೆ ಪ್ರಶಸ್ತಿಗಳನ್ನು ನೀಡುವುದರ ಮೂಲಕ ಪ್ರೋತ್ಸಾಹಿಸುತ್ತ ಬಂದಿದೆ ಎಂದು ಖ್ಯಾತ ಹೃದಯರೋಗ ತಜ್ಞರಾದ ಡಾ. ಮಹಾದೇವ ಡಿ. ದೀಕ್ಷಿತ ಅವರು ಇಂದಿಲ್ಲಿ ಹೇಳಿದರು. ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದವರು 2022 ಮತ್ತು 2023 ನೇ ಸಾಲಿನ ಸಿರಿಗನ್ನಡ ಗೌರವ ಪ್ರಶಸ್ತಿ ಹಾಗೂ 2021 ಮತ್ತು … Continue reading *ಪ್ರಶಸ್ತಿ ಪುರಸ್ಕಾರಗಳು ಜವಾಬ್ದಾರಿಯನ್ನು ಹೆಚ್ಚಿಸುತ್ತವೆ; ಹೃದಯರೋಗ ತಜ್ಞ ಡಾ. ಎಂ. ಡಿ. ದೀಕ್ಷಿತ ಅಭಿಪ್ರಾಯ*