*ವೈದ್ಯನ ಮನೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದ ಕೇರ್ ಟೇಕರ್ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಕೇರ್ ಟೇಕರ್ನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಕೇರ್ ಟೇಕರ್ ಕಾಗವಾಡ ಮೂಲದ ರಾಹುಲ್ ಸತೀಶ್ ಕಾಂಬಳೆ (27) ಹಾಗೂ ಚಿನ್ನ ಮಾರಾಟ ಮಾಡಲು ಸಹಾಯ ಮಾಡಿದ ಕಾಗವಾಡದ ಬಾಬಾಸಾಹೇಬ್ ಕಟಗೇರಿ ಎಂಬಾತನನ್ನು ಬೆಳಗಾವಿಯ ಕ್ಯಾಂಪ್ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಗ ಕ್ಯಾಂಪ್ ಠಾಣಾ ವ್ಯಾಪ್ತಿಯ ನಿವಾಸಿ ಡಾ. ವಿಶ್ವನಾಥ್ ಧಡೇದ ಅವರ ಮನೆಯಲ್ಲಿ ನಡೆದಿದ್ದ ಈ ಭಾರಿ ಕಳ್ಳತನದ ಕುರಿತು ಮೇ 11ರಂದು ಅವರ ಪತ್ನಿ … Continue reading *ವೈದ್ಯನ ಮನೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದ ಕೇರ್ ಟೇಕರ್ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed