*ನಂದಗಡ ಐತಿಹಾಸಿಕ ಕೆರೆಗೆ ಕೊಳಚೆ ನೀರು ಸೇರದಂತೆ ಕಾಮಗಾರಿ ಕೈಗೊಳ್ಳಿ : ಜಿಪಂ ಸಿಇಒ ರಾಹುಲ್ ಶಿಂಧೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಸಮಾಧಿ ಸ್ಥಳದ ಸಮೀಪದಲ್ಲಿರುವ ಐತಿಹಾಸಿಕ ಹಿನ್ನೆಲೆ ಹೊಂದಿರುವ ಕುಂಬಾರ ಕೆರೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ಜರುಗಿತು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಐತಿಹಾಸಿಕ ಹಿನ್ನೆಲೆ ಹೊಂದಿರುವ ಕುಂಬಾರ ಕೆರೆಯ ಅಭಿವೃದ್ಧಿಯನ್ನು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಕೈಗೊಳ್ಳಲಾಗುತ್ತದೆ. ಜಿಲ್ಲಾ ಪಂಚಾಯತ ಹಾಗೂ ಗ್ರಾಮ … Continue reading *ನಂದಗಡ ಐತಿಹಾಸಿಕ ಕೆರೆಗೆ ಕೊಳಚೆ ನೀರು ಸೇರದಂತೆ ಕಾಮಗಾರಿ ಕೈಗೊಳ್ಳಿ : ಜಿಪಂ ಸಿಇಒ ರಾಹುಲ್ ಶಿಂಧೆ*
Copy and paste this URL into your WordPress site to embed
Copy and paste this code into your site to embed