*ಕದ್ದ ಕಾರು ಬಿಟ್ಟು ಕ್ಷಮಾಪಣಾ ಪತ್ರ ಬರೆದ ಕಳ್ಳ*

ಪ್ರಗತಿವಾಹಿನಿ ಸುದ್ದಿ: ಇಲ್ಲೊಬ್ಬ ಕಳ್ಳ ಕಾರನ್ನು ಕಳ್ಳತನ ಮಾಡಿ ಅರ್ಧದಲ್ಲೇ ಬಿಟ್ಟು ಹೋಗಿದ್ದಾನೆ. ಅಷ್ಟೇ ಅಲ್ಲದೇ, ಕಾರಿನ ಹಿಂಭಾಗದಲ್ಲಿ ಕ್ಷಮಾಪಣಾ ಪತ್ರವನ್ನು ಬರೆದು ಅಂಟಿಸಿದ್ದಾನೆ. ಕುತೂಹಲಕಾರಿ ಈ ಕಳ್ಳತನದ ಘಟನೆಯೂ ಎಲ್ಲರ ಗಮನ ಸೆಳೆದಿದೆ. ರಾಜಸ್ಥಾನದ ಜೈಪುರ ರಸ್ತೆಯಲ್ಲಿರುವ ಗ್ರೀನ್ ಗಾರ್ಡನ್ ಹೊಟೇಲ್ ಬಳಿಯ ರಸ್ತೆಯಲ್ಲಿ ಸ್ಕಾರ್ಪಿಯೋ ನಿಂತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಕಾರನ್ನು ಪರಿಶೀಲಿಸಿದಾಗ ಈಕ್ಷಮಾಪಣೆ ಪತ್ರ ಸಿಕ್ಕಿದ್ದು ಅಚ್ಚರಿ ಮೂಡಿಸಿದೆ. ನಪಸರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಳಕಿಗೆ … Continue reading *ಕದ್ದ ಕಾರು ಬಿಟ್ಟು ಕ್ಷಮಾಪಣಾ ಪತ್ರ ಬರೆದ ಕಳ್ಳ*