*ನಿಜವಾಗಿಯೂ ಅದು ಜಾತಿಗಣತಿಯೇ ಅಲ್ಲ ಎಂದ ಸಿಎಂ ಸಿದ್ದರಾಮಯ್ಯ*
ನಳೆ ನಡೆಯಲಿರುವ ಸಚಿವರ ಸಭೆಯಲ್ಲಿ ತೀರ್ಮಾನ ಪ್ರಗತಿವಾಹಿನಿ ಸುದ್ದಿ: ಜಾತಿಗಣತಿ ವರದಿ ಜಾರಿ ಬಗ್ಗೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ಸಾಕಷ್ಟು ಕುತೂಹಲ ಮೂಡಿಸಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಇಂದು ನೀಡಿರುವ ಹೇಳಿಕೆಯೊಂದು ಅಚ್ಚರಿಗೆ ಕಾರಣವಾಗಿದೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅದು ನಿಜವಾಗಿಯೂ ಜಾತಿಗಣತಿ ವರದಿ ಅಲ್ಲ ಎಂದು ತಿಳಿಸಿದ್ದಾರೆ. ಜಾತಿಗಣತಿ ಬಗ್ಗೆ ನಾಳೆ ಸಭೆ ಕರೆಯಲಾಗಿದೆ. ಸಭೆಯಲ್ಲಿ ಎಲ್ಲಾ ಸಚಿವರ ಅಭಿಪ್ರಾಯ ಸಂಘ್ರಹಿಸಲಾಗುವುದು ಎಂದರು.Home … Continue reading *ನಿಜವಾಗಿಯೂ ಅದು ಜಾತಿಗಣತಿಯೇ ಅಲ್ಲ ಎಂದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed