*ಜಾತಿಗಣತಿ ಸರ್ವೆ ಹೊಸದಾಗಿ ಮಾಡಲು ಸೂಚನೆ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಜಾತಿಗಣತಿಗೆ ಹಲವು ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಜಾತಿಗಣತಿ ಸರ್ವೆ ಹೊಸದಾಗಿ ಮಾಡಲು ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿಗಣತಿಗೆ 9-10 ವರ್ಷಗಳು ಆಗಿವೆ. ಹಾಗಾಗಿ ಜಾತಿಗಣತಿ ಸರ್ವೆ ಹೊಸದಾಗಿ ಮಾಡುವಂತೆ ತಿಳಿಸಿದ್ದಾರೆ ಎಂದರು. ಹಾಗಾಗಿ ಜಾತಿಗಣತಿ ಸರ್ವೆ ಹೊಸದಾಗಿ ಮಾಡಲಾಗುವುದು. 90 ದಿನಗಳಲ್ಲಿ ಸರ್ವೆ ಮುಗಿಯಲಿದೆ ಎಂದು … Continue reading *ಜಾತಿಗಣತಿ ಸರ್ವೆ ಹೊಸದಾಗಿ ಮಾಡಲು ಸೂಚನೆ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed