Belgaum News

  • *ಕಾರ್ಮಿಕರ ಮೇಲೆ ಹರಿದ ಲಾರಿ : ಮೂವರು ಸಾವು* 

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಷ್ಟ್ರೀಯ ಹೆದ್ದಾರಿಯ ವಿಭಜಕದ ಅಭಿವೃದ್ಧಿ ಮಾಡುತ್ತಿದ್ದ ಹತ್ತಾರು ಬಡ ಕೂಲಿ ಕಾರ್ಮಿಕರ ಮೇಲೆ ಲಾರಿಯೊಂದು ಹರಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ…

    Read More »
  • Six-year-old girl raped by minor boy, accused arrested

    *ಬೆಳಗಾವಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್: ಅಪ್ರಾಪ್ತೆ ಮೇಲೆ 6 ಜನ ಕಾಮುಕರ ಅಟ್ಟಹಾಸ*

    ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್ ನಡೆದಿದೆ. 15 ವರ್ಷದ ಅಪ್ರಾಪ್ತೆ ಮೇಲೆ 6 ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಕೆಲ ದಿನಗಳ ಹಿಂದೆ ಬೆಳಗಾವಿ ಹೊರವಲಯದ…

    Read More »
  • *KLS GITಯಿಂದ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ಆಯೋಜನೆ*

    “ಹ್ಯಾಕ್ ಟು ಫ್ಯೂಚರ್ 2.0” – 24 ಗಂಟೆಗಳ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ಆಯೋಜನೆ – ಟಿ.ಸಿ.ಎಸ್ ನೊಲೆಜ್ ಪಾರ್ಟ್ನರ್ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕರ್ನಾಟಕ…

    Read More »
  • *ಬೆಳಗಾವಿಯಲ್ಲಿ ಮತ್ತೊಂದು ಘೋರ ದುರಂತ: ಅಣ್ಣ-ತಮ್ಮ ಇಬ್ಬರೂ ಆತ್ಮಹತ್ಯೆಗೆ ಶರಣು* *ಕಾರಣ ಕೇಳಿದ್ರೆ ಶಾಕ್ ಆಗ್ತೀರಿ*

    ಪ್ರಗತಿವಾಹಿನಿ ಸುದ್ದಿ: ಜೀವನದಲ್ಲಿ ಜಿಗುಪ್ಸೆಗೊಂಡು ಸಹೋದರರಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮದುವೆಯಾಗಿಲ್ಲ…

    Read More »
  • *ಮೊದಲ ಚುನಾವಣೆಯಲ್ಲೇ ಗೆದ್ದಿದ್ದ ಹೊಸ ವಿಷಯ ಬಹಿರಂಗಪಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್!*

    ​ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಲಕ್ಷ್ಮೀ ಹೆಬ್ಬಾಳಕರ್ ರಾಜ್ಯದ ಒಬ್ಬ ದಿಟ್ಟ ಮಹಿಳೆ ಎಂದು ಹೆಸರು ಮಾಡಿದವರು. ರಾಜ್ಯದ ಪ್ರಸ್ತುತ ಸರಕಾರದ ಏಕೈಕ ಮಹಿಳಾ ಮಂತ್ರಿ. ಮಹಿಳಾ…

    Read More »
  • *ಬೆಳಗಾವಿಯಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ*

    ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಲ್ಲಿ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬಾಗಲಕೋಟೆ, ಗದಗ, ಹಾವೇರಿ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ…

    Read More »
  • *ಮತ್ತೊಮ್ಮೆ ಐತಿಹಾಸಿಕ ದಾಖಲೆ ಬರೆದ VTU*- *ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ ಪರೀಕ್ಷೆ ಫಲಿತಾಂಶ*

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ( ವಿಟಿಯು )  ಅಂತಿಮ ಸೆಮಿಸ್ಟರ್  ಬಿ . ಇ ./ ಬಿ . ಟೆಕ್ / ಬಿ . ಯೋಜನೆ / ಬಿ . ಆರ್ಕ್ / ಬಿ . ಎಸ್ಸಿ ( ಆನರ್ಸ್ ) ಪರೀಕ್ಷೆ ಫಲಿತಾಂಶಗಳನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ  ಅಂದರೆ ಇಂದು  30 ಮೇ 2025 ರಂದು ಸಂಜೆ 6:30 ಕ್ಕೆ ಪ್ರಕಟಪಡಿಸುವ ಮೂಲಕ  ಮೂರು ಗಂಟೆಗಳಲ್ಲಿ ಫಲಿತಾಂಶವನ್ನು  ಪ್ರಕಟಪಡಿಸುವ ತನ್ನದೇ ಆದ ಐತಿಹಾಸಿಕ ದಾಖಲೆಯನ್ನು ಮುರಿದು ಮತ್ತೊಂದು ಐತಿಹಾಸಿಕ ದಾಖಲೆಯನ್ನು ಬರೆದಿದೆ .  50,321 ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳು ಪರೀಕ್ಷೆಗಳು ಮುಗಿದ ಕೇವಲ ಒಂದು ಗಂಟೆಯ ನಂತರ ಫಲಿತಾಂಶವನ್ನು ಬಿಡುಗಡೆ ಮಾಡುವ ಮೂಲಕ ಈ ಐತಿಹಾಸಿಕ ಸಾಧನೆಯನ್ನು ಮಾಡಲಾಗಿದೆ ಎಂದು ವಿಟಿಯು ಕುಲಪತಿ ಪ್ರೊ . ಎಸ್ . ವಿದ್ಯಾಶಂಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ. ದಾಖಲೆಯ ಸಮಯದಲ್ಲಿ ಫಲಿತಾಂಶಗಳನ್ನು ಪ್ರಕಟಪಡಿಸುವ ಮೂಲಕ ವಿಟಿಯು ತನ್ನ ಐತಿಹಾಸಿಕ ಮೈಲಿಗಲ್ಲನ್ನು ಮುರಿಯುತ್ತಿರುವುದು ಇದು ಎರಡನೇ ಬಾರಿ ಆಗಿರುವುದು ಮೊದಲ ಬಾರಿಗೆ , ೨೦೧೯ ರ ಬ್ಯಾಚ್ ನ ಕೊನೆ ಸೆಮಿಸ್ಟರ್  ಫಲಿತಾಂಶವನ್ನು ಇದೆ ದಿನ ಅಂದರೆ ಮೇ 30 2023 ರಲ್ಲಿ ಅಂತಿಮ ಪರೀಕ್ಷೆ ಕೇವಲ 2 ದಿನಗಳು ನಂತರ 43,662 ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿತ್ತು ,  ಎರಡನೇ ಬಾರಿಗೆ , 2020 ರ ಬ್ಯಾಚ್ ಫಲಿತಾಂಶವನ್ನು 2024 ರ  ಇದೆ ದಿನ ಅಂದರೆ ಮೇ 30 (30.05.2024) ರಂದು ಕೊನೆ  ಪರೀಕ್ಷೆ ಮುಗಿದ…

    Read More »
  • *ಬೆಳಗಾವಿಯಲ್ಲಿ ಮತ್ತೊಂದು ಕೋವಿಡ್ ಪ್ರಕರಣ ಪತ್ತೆ*

    ಪ್ರಗತಿವಾಹಿನಿ ಸುದ್ದಿ: ಕುಂದಾನಗರಿ ಬೆಳಗಾವಿಯಲ್ಲಿ ಕೋವಿಡ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಿನ್ನೆಯಶ್ಟೇ ಬಿಮ್ಸ್ ಆಸ್ಪತ್ತೆಯಲ್ಲಿ ಕೊರೊನಾ ಸೋಂಕಿಗೆ ವ್ಯಕ್ತಿಯೊರ್ವರು ಬಲಿಯಾದ ಘಟನೆ ನಡೆದಿತ್ತು ಇದೀಗ ಬೆಳಗಾವಿ…

    Read More »
  • *ಪತ್ನಿ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ*

    ಪ್ರಗತಿವಾಹಿನಿ ಸುದ್ದಿ: ಪತ್ನಿ ಕಾಟಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅನಗೋಳ ದುರ್ಗಾ ಕಾಲೋನಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ…

    Read More »
  • *ಬೆಳಗಾವಿಯಲ್ಲಿ ಬೆಂಕಿ ಅವಘಡ*

    ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಳಗಾವಿಯ ರವಿವಾರಪೇಟೆ ಈರುಳ್ಳಿ ಮಾರುಕಟ್ಟೆ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂರು ಅಂಗಡಿಗಳು ಬೆಂಕಿಗಾಹುತಿಯಾಗಿವೆ.…

    Read More »
Back to top button