Belgaum News
-
ಶಾಲೆಗಳಿಗೆ ಜಿಪಂ ಸಿಇಒ ರಾಹುಲ್ ಶಿಂಧೆ ಗಂಭೀರ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಿಗೆ ಹಾಗೂ ಶಾಲೆಗಳಿಗೆ ದಿಢೀರ್ ಭೇಟಿ ನೀಡಲಾಗುವುದು. ಈ ಸಂದರ್ಭದಲ್ಲಿ ಶೌಚಾಲಯ ಹಾಗೂ ಮೂತ್ರಾಲಗಳಲ್ಲಿ ಅಸ್ವಚ್ಛತೆ ಕಂಡು ಬಂದಲ್ಲಿ ಸಂಬಂಧಿಸಿದ ಮುಖ್ಯೋಪಾಧ್ಯಾಯರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಎಚ್ಚರಿಕೆ ನೀಡಿದರು. ನಗರದ ಡಿಡಿಪಿಐ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ವಲಯದಲ್ಲಿ ಶೌಚಾಲಯಗಳು ಅವಶ್ಯಕತೆ ಇರುವ ಶಾಲೆಗಳನ್ನು ಪಟ್ಟಿ ಮಾಡಬೇಕು. ಪ್ರತಿ ಶಾಲೆ ವಿದ್ಯುತ್ ಸೌಕರ್ಯ ಹೊಂದಿರಬೇಕು. ವಿದ್ಯುತ್ ಸೌಲಭ್ಯವಿಲ್ಲದಿದ್ದಲ್ಲಿ ಅಂತಹ ಶಾಲೆಗಳ ಪಟ್ಟಿ ತಯಾರಿಸಿ ಹೆಸ್ಕಾಂ ಅಧಿಕಾರಿಗಳಿಗೆ ನೀಡಬೇಕು ಎಂದು ಸೂಚಿಸಿದರು. ಶಾಲೆಗಳಲ್ಲಿರುವ ಡೆಸ್ಕ್ ಗಳ ಸಂಖ್ಯೆ ಪರಿಶೀಲಿಸಿ ಹೆಚ್ಚಾಗಿರುವ ಶಾಲೆಗಳಿಂದ ಅವಶ್ಯಕತೆ ಇರುವ ಶಾಲೆಗಳಿಗೆ ಹಸ್ತಾಂತರಿಸುವ ಕಾರ್ಯವನ್ನು ಬಿ.ಆರ್.ಸಿ.ಗಳು ಒಳಗೊಂಡ ತಂಡ ರಚಿಸಿಕೊಂಡು ಅಭಿಯಾನ ನಡೆಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಪೂರ್ವ ತಯಾರಿ ನಡೆಸಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಪ್ರಗತಿಗಾಗಿ ರೆಮಿಡಿಯಲ್ ಕ್ಲಾಸ್ ಮಾಡಬೇಕು. ಕಡಿಮೆ ಫಲಿತಾಂಶ ಬಂದ ವಿಷಯಕ್ಕೆ ಹೆಚ್ಚು ಒತ್ತು ನೋಡಿ ಮಕ್ಕಳ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು ಪದವಿ ಪೂರ್ವ ಉಪನಿರ್ದೇಶಕರಾದ ಕಾಂಬಳೆ, ಬೆಳಗಾವಿ ಹಾಗೂ…
Read More » -
ಗಮನಿಸಿ: ವಿದ್ಯುತ್ ವ್ಯತ್ಯಯ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ೧೧೦ ಕೆ.ವಿ ಕಣಬರ್ಗಿ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ನಿರ್ವಹಣೆ ಕಾರ್ಯದ ಪ್ರಯುಕ್ತ ಸ್ವೀಕರಣಾ ಕೇಂದ್ರದಿಂದ ಬೆಳಗಾವಿ ಕೇಲವು ನಗರದಲ್ಲಿ ಫೆ.೧೧ ರಂದು…
Read More » -
ಡಾ.ಸರಜೂ ಕಾಟ್ಕರ್ ಸಹೋದರಿ ನಿಧನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಿರಿಯ ಸಾಹಿತಿ ಡಾ ಸರಜೂ ಕಾಟ್ಕರ್ ಅವರ ಹಿರಿಯ ಸಹೋದರಿ ಲಕ್ಷ್ಮೀಬಾಯಿ ತಾವರೆ ಶುಕ್ರವಾರ ಬೆಳಗಿನಜಾವ ಬೆಳಗಾವಿಯಲ್ಲಿ ವಿಧಿವಶ ಆಗಿದ್ದಾರೆ. ಕೆಲಕಾಲದಿಂದ ಅನಾರೋಗ್ಯದಿಂದ…
Read More » -
ಉಚಿತ ಆರೋಗ್ಯ ಮಾಹಿತಿ ಕಾರ್ಯಾಗಾರ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: *ದಿನಾಂಕ 10-02-2024, ಶನಿವಾರ ಬೆಳಿಗ್ಗೆ 10 ಗಂಟೆಗೆ ಚನ್ನಮ್ಮ ನಗರದ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ದಲ್ಲಿ ಉಚಿತ ಪೂಟ್ ಪಲ್ಸ್ ಥೆರಪಿಯ ಪ್ರಯುಕ್ತ…
Read More » -
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆ ಪಟ್ಟಿ ಅಂತಿಮ- ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ
ಶರಣ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಢೋಹರ ಕಕ್ಕಯ್ಯ ಸಮಗಾರ ಹರಳಯ್ಯ ಹಾಗೂ ಉರಿಲಿಂಗಪೆದ್ದಿಯವರ ಜಯಂತಿ ಉತ್ಸವ ಫೆ. ೧೦ ರಂದು ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾಡಳಿತ,…
Read More » -
ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತಿತರ ಸುದ್ದಿಗಳು
ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸಂವಿಧಾನದ ಮೌಲ್ಯ ಹಾಗೂ ಅದರ ಆಶಯಗಳನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬೆಳಗಾವಿಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ…
Read More » -
*ಬೆನ್ನು ನೋವಿನ ಸಮಸ್ಯೆ ಇರುವವರಿಗೆ ಪ್ರಮುಖ ಮಾಹಿತಿ*
ಕೆಎಲ್ಇ ಆಸ್ಪತ್ರೆಯಲ್ಲಿ ಈ ದಿನದಂದು ಬೆನ್ನುಹುರಿ ಶಸ್ತ್ರಚಿಕಿತ್ಸಕರಿಂದ ತಪಾಸಣೆ ಪ್ರಗತಿವಾಹಿನಿ ಸುದ್ದಿ: ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಬೆನ್ನುಹುರಿ…
Read More » -
ಬೆಳಗಾವಿ: ಆಭರಣ ಕದ್ದಿದ್ದ ಹೋಂ ನರ್ಸ್ ಆರೆಸ್ಟ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಿನಾಂಕ: 06/02/2024 ರಂದು ರುಕ್ಸಾನಾ ಜಾಲ ನಾಂಜಿ ಸಾ॥ ಕ್ಯಾಂಪ್ ಬೆಳಗಾವಿ ಇವರು ಕಳೆದ 1 ತಿಂಗಳಿನಿಂದ ತನ್ನ ತಾಯಿಯ ಆರೈಕೆಗಾಗಿ ಶ್ರೀದೇವಿ…
Read More » -
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆ : 1,091 ಹುದ್ದೆಗಳಿಗೆ 12,878 ಅರ್ಜಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆಗಾಗಿ ಆಫ್ಲೈನ್ ಮೂಲಕ ಆಹ್ವಾನಿಸಿರುವ ಅರ್ಜಿಗಳ ಪರಿಶೀಲನೆಯನ್ನು ಆಯ್ಕೆ ಸಮಿತಿಯ ಅಧ್ಯಕ್ಷರಾದ…
Read More » -
ಮಹಿಳೆ ನಾಪತ್ತೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ರಾಯಬಾಗ ತಾಲೂಕಿನ ಹಾರೂಗೇರಿ ಪಾಲಭಾವಿ ಗ್ರಾಮದ ರೂಪಾ ತಂದೆ ಪರಶುರಾಮ ಹೊಳೆಪ್ಪಗೋಳ (೨೧) ಎಂಬವಳು ಬೆಳಗ್ಗೆ ೬ ಗಂಟೆಗೆ ಶೌಚಕ್ಕೆ…
Read More »