Latest

ಗೋಡೆ ಕುಸಿದು ನಾಲ್ವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ನೋಯ್ಡಾ: ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ.

ಚರಂಡಿ ಕಾಮಗಾರಿ ವೇಳೆ ಏಕಾಏಕಿಯಾಗಿ ಗೋಡೆ ಕುಸಿದು ಬಿದ್ದಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

Home add -Advt

ನೊಯ್ಡಾ ಪ್ರಾಧಿಕಾರ ಸೆ.21ರಂದು ಜಲ ವಾಯು ವಿಹಾರ್ ಬಳಿ ಒಳಚರಂಡಿ ದುರಸ್ತಿ ಕಾಮಗಾರಿ ಗುತ್ತಿಗೆ ನೀಡಿತ್ತು. ಕಾರ್ಮಿಕರು ಇಟ್ಟಿಗೆಯನ್ನು ಹೊರತೆಗುವಾಗ ಗೋಡೆ ಕುಸಿದು ಬಿದ್ದಿದ್ದು, ಈ ದುರಂತ ಸಂಭವಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಜನರ ಕನಸು ನನಸು; ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸರ್ಕಾರದ ಸಮ್ಮತಿ

https://pragati.taskdun.com/politics/uttara-kannadasuper-speciality-hospitaldr-sudhakar/

Related Articles

Back to top button