Kannada News
-
*ಭೀಕರ ರಸ್ತೆ ಅಪಘಾತ; 7 ಜನರು ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನಲ್ಲೂರು ಬಳಿ ನಡೆದಿದೆ. ಮುಸೂರು ಟೋಲ್…
Read More » -
*ಮಗನ ಮದುವೆಗೆ ರಮೇಶ್ ಜಾರಕಿಹೊಳಿಗೆ ರಿಲೀಫ್*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ಸಕ್ಕರೆ ಕಾರ್ಖಾನೆ ಅಭಿವೃದ್ಧಿಗಾಗಿ ಪಡೆದ ಸಾಲ ಮರುಪಾವತಿ ಮಾಡದ ಆರೋಪ ಎದುರಿಸುತ್ತಿರುವ…
Read More » -
*ಅತಿಥಿ ಶಿಕ್ಷಕನ ಬರ್ಬರ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ದುಷ್ಕರ್ಮಿಗಳು ಅತಿಥಿ ಶಿಕ್ಷಕರೊಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಳ್ಳನಂಜಯ್ಯನಪಾಳ್ಯದಲ್ಲಿ ನಡೆದಿದೆ. 47 ವರ್ಷದ ಮರಿಯಪ್ಪ ಹತ್ಯೆಯಾಗಿರುವ ಶಿಕ್ಷಕ. ಮಚ್ಚಿನಿಂದ…
Read More » -
*ಕಾಂಗ್ರೆಸ್ ಶಾಸಕನ ಮನೆ ಮೇಲೆ ಇಡಿ ದಾಳಿ*
ಪ್ರಗತಿವಾಹಿನಿ ಸುದ್ದಿ; ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಕಾಂಗ್ರೆಸ್ ಶಾಸಕರಾಗಿರುವ…
Read More » -
ಕಿವಡಸಣ್ಣವರ್ ಬೆಳಗಾವಿ ಬಾರ್ ಅಸೋಸಿಯೇಶನ್ ಅಧ್ಯಕ್ಷ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಬಾರ್ ಅಸೋಸಿಯೇಶನ್ ಅಧ್ಯಕ್ಷರಾಗಿ ಎಸ್.ಎಸ್.ಕಿವಡಸಣ್ಣವರ್ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಚುನಾವಣೆಯ ಮತಗಳ ಎಣಿಕೆ ನಡೆದು, ಫಲಿತಾಂಶ ಮಧ್ಯರಾತ್ರಿಯ ನಂತರ ಪ್ರಕಟವಾಗಿದೆ. 1632…
Read More » -
8 IFS ಅಧಿಕಾರಿಗಳ ವರ್ಗಾವಣೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ವಿಜಯ ಶರ್ಮಾ, ಬ್ರಿಜೇಶ ಕುಮಾರ ಸೇರಿದಂತೆ 8 ಐಎಫ್ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಪ್ರಭಾಶ್ ಚಂದ್ರ ರಾಯ್, ಸಂಜಯ ಬಿಜ್ಜೂರ್, ಅಶ್ವಿನಿ…
Read More » -
ತಿರಸ್ಕೃತಗೊಂಡ ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ೨೦೨೨-೨೩ ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ…
Read More » -
ದಾಖಲಾತಿ ಪರಿಶೀಲನೆಗೆ ಅಂತಿಮ ಅವಕಾಶ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ತಾಂತ್ರಿಕ ಸಹಾಯಕ (ಸಿವ್ಹಿಲ್) ಹುದ್ದೆಗಳಿಗೆ ಅರ್ಜಿಗಳನ್ನು ಈ…
Read More » -
ಶಾಲೆಗಳಿಗೆ ಜಿಪಂ ಸಿಇಒ ರಾಹುಲ್ ಶಿಂಧೆ ಗಂಭೀರ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಿಗೆ ಹಾಗೂ ಶಾಲೆಗಳಿಗೆ ದಿಢೀರ್ ಭೇಟಿ ನೀಡಲಾಗುವುದು. ಈ ಸಂದರ್ಭದಲ್ಲಿ ಶೌಚಾಲಯ ಹಾಗೂ ಮೂತ್ರಾಲಗಳಲ್ಲಿ ಅಸ್ವಚ್ಛತೆ ಕಂಡು ಬಂದಲ್ಲಿ ಸಂಬಂಧಿಸಿದ ಮುಖ್ಯೋಪಾಧ್ಯಾಯರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಎಚ್ಚರಿಕೆ ನೀಡಿದರು. ನಗರದ ಡಿಡಿಪಿಐ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ವಲಯದಲ್ಲಿ ಶೌಚಾಲಯಗಳು ಅವಶ್ಯಕತೆ ಇರುವ ಶಾಲೆಗಳನ್ನು ಪಟ್ಟಿ ಮಾಡಬೇಕು. ಪ್ರತಿ ಶಾಲೆ ವಿದ್ಯುತ್ ಸೌಕರ್ಯ ಹೊಂದಿರಬೇಕು. ವಿದ್ಯುತ್ ಸೌಲಭ್ಯವಿಲ್ಲದಿದ್ದಲ್ಲಿ ಅಂತಹ ಶಾಲೆಗಳ ಪಟ್ಟಿ ತಯಾರಿಸಿ ಹೆಸ್ಕಾಂ ಅಧಿಕಾರಿಗಳಿಗೆ ನೀಡಬೇಕು ಎಂದು ಸೂಚಿಸಿದರು. ಶಾಲೆಗಳಲ್ಲಿರುವ ಡೆಸ್ಕ್ ಗಳ ಸಂಖ್ಯೆ ಪರಿಶೀಲಿಸಿ ಹೆಚ್ಚಾಗಿರುವ ಶಾಲೆಗಳಿಂದ ಅವಶ್ಯಕತೆ ಇರುವ ಶಾಲೆಗಳಿಗೆ ಹಸ್ತಾಂತರಿಸುವ ಕಾರ್ಯವನ್ನು ಬಿ.ಆರ್.ಸಿ.ಗಳು ಒಳಗೊಂಡ ತಂಡ ರಚಿಸಿಕೊಂಡು ಅಭಿಯಾನ ನಡೆಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಪೂರ್ವ ತಯಾರಿ ನಡೆಸಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಪ್ರಗತಿಗಾಗಿ ರೆಮಿಡಿಯಲ್ ಕ್ಲಾಸ್ ಮಾಡಬೇಕು. ಕಡಿಮೆ ಫಲಿತಾಂಶ ಬಂದ ವಿಷಯಕ್ಕೆ ಹೆಚ್ಚು ಒತ್ತು ನೋಡಿ ಮಕ್ಕಳ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು ಪದವಿ ಪೂರ್ವ ಉಪನಿರ್ದೇಶಕರಾದ ಕಾಂಬಳೆ, ಬೆಳಗಾವಿ ಹಾಗೂ…
Read More » -
ಗಮನಿಸಿ: ವಿದ್ಯುತ್ ವ್ಯತ್ಯಯ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ೧೧೦ ಕೆ.ವಿ ಕಣಬರ್ಗಿ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ನಿರ್ವಹಣೆ ಕಾರ್ಯದ ಪ್ರಯುಕ್ತ ಸ್ವೀಕರಣಾ ಕೇಂದ್ರದಿಂದ ಬೆಳಗಾವಿ ಕೇಲವು ನಗರದಲ್ಲಿ ಫೆ.೧೧ ರಂದು…
Read More »