Kannada News
-
*ತೋಟದ ಮನೆಯಲ್ಲಿ ವೃದ್ಧ ದಂಪತಿಯ ಭೀಕರ ಹತ್ಯೆ*
ಪ್ರಗತಿವಾಹಿನಿ ಸುದ್ದಿ : ತೋಟದ ಮನೆಯಲ್ಲಿ ವೃದ್ಧ ದಂಪತಿಯನ್ನು ಒರಳುಕಲ್ಲಿನಿಂದ ಜಜ್ಜಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಾಡಪ್ಪನಹಳ್ಳಿಯಲ್ಲಿ ನಡೆದಿದೆ.…
Read More » -
*ಶಿರಸಿ ನಿಸರ್ಗಮನೆ ಡಾ.ವೆಂಕಟರಮಣ ಹೆಗಡೆ ಬೆಳಗಾವಿಯಲ್ಲಿ ಲಭ್ಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಧನ್ವಂತರಿ ಅಂಕಣಕಾರ, ಶಿರಸಿಯ ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ ಮುಖ್ಯಸ್ಥ, ಪತ್ರಿಕೆಗಳಲ್ಲಿ 400ಕ್ಕೂ ಹೆಚ್ಚು ಆಹಾರ ಆರೋಗ್ಯ ಅಂಕಣ ಬರೆದಿರುವ, ಟಿವಿಗಳಲ್ಲಿ…
Read More » -
*ಹಣಕಾಸಿನ ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಬಗ್ಗೆ ಕ್ರಮ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ…
Read More » -
*ಸ್ಥಳೀಯ ಕಲಾವಿದರನ್ನು ಪ್ರೋತ್ಸಾಹಿಸಿದರೆ ಕಲೆ ಬೆಳೆಯಲು ಸಾಧ್ಯ: ಎಚ್. ಸುರೇಶ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸ್ಥಳೀಯ ಕಲಾವಿದರನ್ನು ಪ್ರೋತ್ಸಾಹಿಸಿದರೆ ನಿಜವಾಗಿ ಕಲೆ ಉಳಿಯುತ್ತದೆ, ಬೆಳೆಯುತ್ತದೆ ಎಂದು ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ಎಚ್. ಸುರೇಶ ಹೇಳಿದ್ದಾರೆ. ಬೆಳಗಾವಿಯ…
Read More » -
*ವಿಚಿತ್ರ ಘಟನೆ: ಜೀವಂತ ಮೀನು ಗಂಟಲಿನಲ್ಲಿ ಸಿಲುಕಿ ಯುವಕ ಸಾವು*
ಪ್ರಗತಿವಾಹಿನಿ ಸುದ್ದಿ: ಮೀನು ಹಿಡಿಯುವ ಸಂದರ್ಭದಲ್ಲಿ ಯುವಕನ ಗಂಟಲೊಳಗೆ ಜೀವಂತ ಮೀನೊಂದು ಸಿಲುಕಿ ಸಾವನಪ್ಪಿದ ವಿಚಿತ್ರ ಘಟನೆ ಕೇರಳದ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ನಡೆದಿದೆ. ಮೃತ ದುರ್ದೈವಿ…
Read More » -
*ಸಿದ್ಧಾಂತ ಶಿಖಾಮಣಿ ಗ್ರಂಥ ಅದು ರಾಷ್ಟ್ರೀಯ ಗ್ರಂಥ: ಬೆಳಗಾವಿ ಹುಕ್ಕೇರಿ ಶ್ರೀಗಳು*
ಪ್ರಗತಿವಾಹಿನಿ ಸುದ್ದಿ: ಶ್ರೀ ಸಿದ್ಧಾಂತ ಶಿಖಾಮಣಿ ಇವತ್ತು ರಾಷ್ಟ್ರೀಯ ಗ್ರಂಥವಾಗಿದೆ. 18 ಭಾಷೆಗಳಲ್ಲಿ ಲಭ್ಯವಿರುವ ಮಹಾನ್ ಗ್ರಂಥ ಶ್ರೀ ಸಿದ್ಧಾಂತ ಶಿಖಾಮಣಿ. ಸಿದ್ಧಾಂತ ಶಿಖಾಮಣಿಯನ್ನು ಅಧ್ಯಯನ ಮಾಡಿದರೆ…
Read More » -
*ಲಾಜಿಸ್ಟಿಕ್ಸ್ ವೆಚ್ಚ ಶೇ.8ಕ್ಕೆ ಇಳಿಸಲು ಕೇಂದ್ರ ಚಿಂತನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ಆಹಾರ ಪೂರೈಕೆಗೆ ಲಾಜಿಸ್ಟಿಕ್ಸ್ ವೆಚ್ಚವನ್ನು ಶೇ.8ಕ್ಕೆ ಇಳಿಸುವ ಗುರಿ ಹೊಂದಿದೆ ಎಂದು ಕೇಂದ್ರ ಆಹಾರ ಮತ್ತು…
Read More » -
*ಹ್ಯಾಟ್ರಿಕ್ ಗೆಲುವಿನೊಂದಿಗೆ ಸೆಮೀಸ್ ಪ್ರವೇಶಿಸಿದ ಭಾರತ*
ರೋಹಿತ್ ಪಡೆಗೆ ಸುಲಭ ತುತ್ತಾದ ನ್ಯೂಜಿಲೆಂಡ್ ಪ್ರಗತಿವಾಹಿನಿ ಸುದ್ದಿ, ದುಬೈ : ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ (79ರನ್, 98 ಎಸೆತ, 4 ಬೌಂಡರಿ, 2…
Read More » -
*ಬಿವೈ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ*
ಪ್ರಗತಿವಾಹಿನಿ ಸುದ್ದಿ : ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ರವರ ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರಿನ ಲಕ್ಯ ಕ್ರಾಸ್ ಬಳಿ ನಡೆದಿದ್ದು ಘಟನೆಯಲ್ಲಿ…
Read More » -
*ಸ್ಯಾಮ್ಸಂಗ್ ನಿಂದ 3 ಹೊಸ ಗ್ಯಾಲಕ್ಸಿ ಸ್ಮಾರ್ಟ್ ಫೋನ್*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಸ್ಯಾಮ್ ಸಂಗ್ ಮುಂದಿನ ವಾರ ಭಾರತದಲ್ಲಿ ಮೂರು ಹೊಸ ಗ್ಯಾಲಕ್ಸಿ ಎ ಸೀರೀಸ್ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಗ್ಯಾಲಕ್ಸಿ ಎ ಸೀರೀಸ್ ಭಾರತದಲ್ಲಿ ಸ್ಯಾಮ್ಸಂಗ್ನ ಬಹಳ ಯಶಸ್ವೀ ಫೋನ್ ಸೀರೀಸ್ ಆಗಿದ್ದು, ಭಾರತದಲ್ಲಿ ಪ್ರತೀ ವರ್ಷ ಈ ಸರಣಿಯ ಲಕ್ಷಾಂತರ ಫೋನ್ಗಳು ಮಾರಾಟವಾಗುತ್ತವೆ. ಈ ಹೊಸ ಗ್ಯಾಲಕ್ಸಿ ಎ ಸೀರೀಸ್ ಫೋನ್ಗಳು ಕಳೆದ ವರ್ಷ ಬಿಡುಗಡೆ ಆದ ಗ್ಯಾಲಕ್ಸಿ ಎ35 ಮತ್ತು ಗ್ಯಾಲಕ್ಸಿ ಎ55 ಫೋನ್ಗಳ ನಂತರದ ವರ್ಷನ್ ಗಳಾಗಿರಲಿವೆ. ಯುವ ಜನರ ಬದಲಾಗುತ್ತಿರುವ ಅಗತ್ಯಗಳಿಗೆ ತಕ್ಕಂತೆ ವಿನ್ಯಾಸ ಮಾಡಲಾಗಿರುವ ಈ ಗ್ಯಾಲಕ್ಸಿ ಎ ಸೀರೀಸ್ ಫೋನ್ಗಳು ಆಕರ್ಷಕ ಲುಕ್, ಜಾಸ್ತಿ ಬಾಳಿಕೆ, ಮತ್ತು ಅತ್ಯಾಧುನಿಕ ಭದ್ರತೆಯನ್ನು ಹೊಂದಿರಲಿದ್ದು, ಇದರಿಂದ ಬಳಕೆದಾರರಿಗೆ ಅತ್ಯುತ್ತಮ ಮತ್ತು ಸುರಕ್ಷಿತ ಅನುಭವ ದೊರೆಯಲಿದೆ. ಕಳೆದ ಹಲವು ವರ್ಷಗಳಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ ಎ ಸೀರೀಸ್ನಲ್ಲಿ ತನ್ನ ಹಲವಾರು ವಿಶಿಷ್ಟ ಫೀಚರ್ಗಳನ್ನು ಪರಿಚಯಿಸಿದೆ. ಈ ಮೂಲಕ ದೊಡ್ಡ ಮಟ್ಟದ ಗ್ರಾಹಕ ಸಮೂಹಕ್ಕೆ ಹೊಸ ಆವಿಷ್ಕಾರಗಳು ತಲುಪುವುದು ಸಾಧ್ಯವಾಗಿದೆ. ಈ ಮೂರು ಹೊಸ ಗ್ಯಾಲಕ್ಸಿ ಎ ಸೀರೀಸ್ ಫೋನ್ಗಳ ಬಿಡುಗಡೆ ಈ ಟ್ರೆಂಡ್ ಅನ್ನು ಮುಂದುವರಿಸುವ ಸಾಧ್ಯತೆ ಇದೆ, ಭಾರತೀಯ ಗ್ರಾಹಕರಿಗೆ ಇನ್ನಷ್ಟು ಹೊಸ ಆಯ್ಕೆಗಳನ್ನು ನೀಡಲಿದೆ. *ಹೆಲ್ಮೆಟ್ ಕೇಳಿದ್ದ ಪಿಎಸ್ಐಗೆ ಸತೀಶ್ ಜಾರಕಿಹೊಳಿ ಹೆಸರು,…
Read More »