Kannada News
-
*ರಣಹದ್ದು ಡಿಕ್ಕಿ: ತುರ್ತು ಭೂಸ್ಪರ್ಶ ಮಾಡಿದ ವಿಮಾನ*
ಪ್ರಗತಿವಾಹಿನಿ ಸುದ್ದಿ: ರಣಹದ್ದು ಡಿಕ್ಕಿ ಹೊಡೆದ ಕಾರಣ ರಾಂಚಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ತುರ್ತು ಭೂಸ್ಪರ್ಶ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ರಣ ಹದ್ದು ಡಿಕ್ಕಿ ಹೊಡೆಯುತ್ತಿದ್ದಂತೆ…
Read More » -
*ಬೆಳಗಾವಿಗೆ ಆಗಮಿಸಿದ ಕೇಂದ್ರ ಸಚಿವ ಜೆಪಿ ನಡ್ಡಾ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಕೆಎಲ್ಇ ವಿಶ್ವವಿದ್ಯಾಲಯ 15 ನೇ ಘಟಿಕೋತ್ಸವದ ಮುಖ್ಯ ಬಾಷಣಕಾರರಾಗಿ ಕೇಂದ್ರ ಸಚಿವ ಜೆ.ಪಿ ನಡ್ಡಾ ಆಗಮಿಸಿದ್ದಾರೆ. ಬೆಳಗಾವಿಯ ಜೀರಗೆ ಸಭಾಭವನದಲ್ಲಿ ಇಂದು…
Read More » -
*ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಜೈತನಮಾಳದಲ್ಲಿ ಐಪಿ ರೀಡಿಂಗ್ ಮಾಡುವ ವೇಳೆ ಟಿಪಿ ಬಾಕ್ಸ್ ನಲ್ಲಿ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಬೆಳಗಾವಿಯ…
Read More » -
*KLS GITಯಿಂದ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ಆಯೋಜನೆ*
“ಹ್ಯಾಕ್ ಟು ಫ್ಯೂಚರ್ 2.0” – 24 ಗಂಟೆಗಳ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ಆಯೋಜನೆ – ಟಿ.ಸಿ.ಎಸ್ ನೊಲೆಜ್ ಪಾರ್ಟ್ನರ್ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕರ್ನಾಟಕ…
Read More » -
*ಮೊದಲ ಚುನಾವಣೆಯಲ್ಲೇ ಗೆದ್ದಿದ್ದ ಹೊಸ ವಿಷಯ ಬಹಿರಂಗಪಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್!*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಲಕ್ಷ್ಮೀ ಹೆಬ್ಬಾಳಕರ್ ರಾಜ್ಯದ ಒಬ್ಬ ದಿಟ್ಟ ಮಹಿಳೆ ಎಂದು ಹೆಸರು ಮಾಡಿದವರು. ರಾಜ್ಯದ ಪ್ರಸ್ತುತ ಸರಕಾರದ ಏಕೈಕ ಮಹಿಳಾ ಮಂತ್ರಿ. ಮಹಿಳಾ…
Read More » -
*ಮತ್ತೊಮ್ಮೆ ಐತಿಹಾಸಿಕ ದಾಖಲೆ ಬರೆದ VTU*- *ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ ಪರೀಕ್ಷೆ ಫಲಿತಾಂಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ( ವಿಟಿಯು ) ಅಂತಿಮ ಸೆಮಿಸ್ಟರ್ ಬಿ . ಇ ./ ಬಿ . ಟೆಕ್ / ಬಿ . ಯೋಜನೆ / ಬಿ . ಆರ್ಕ್ / ಬಿ . ಎಸ್ಸಿ ( ಆನರ್ಸ್ ) ಪರೀಕ್ಷೆ ಫಲಿತಾಂಶಗಳನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಅಂದರೆ ಇಂದು 30 ಮೇ 2025 ರಂದು ಸಂಜೆ 6:30 ಕ್ಕೆ ಪ್ರಕಟಪಡಿಸುವ ಮೂಲಕ ಮೂರು ಗಂಟೆಗಳಲ್ಲಿ ಫಲಿತಾಂಶವನ್ನು ಪ್ರಕಟಪಡಿಸುವ ತನ್ನದೇ ಆದ ಐತಿಹಾಸಿಕ ದಾಖಲೆಯನ್ನು ಮುರಿದು ಮತ್ತೊಂದು ಐತಿಹಾಸಿಕ ದಾಖಲೆಯನ್ನು ಬರೆದಿದೆ . 50,321 ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳು ಪರೀಕ್ಷೆಗಳು ಮುಗಿದ ಕೇವಲ ಒಂದು ಗಂಟೆಯ ನಂತರ ಫಲಿತಾಂಶವನ್ನು ಬಿಡುಗಡೆ ಮಾಡುವ ಮೂಲಕ ಈ ಐತಿಹಾಸಿಕ ಸಾಧನೆಯನ್ನು ಮಾಡಲಾಗಿದೆ ಎಂದು ವಿಟಿಯು ಕುಲಪತಿ ಪ್ರೊ . ಎಸ್ . ವಿದ್ಯಾಶಂಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಾಖಲೆಯ ಸಮಯದಲ್ಲಿ ಫಲಿತಾಂಶಗಳನ್ನು ಪ್ರಕಟಪಡಿಸುವ ಮೂಲಕ ವಿಟಿಯು ತನ್ನ ಐತಿಹಾಸಿಕ ಮೈಲಿಗಲ್ಲನ್ನು ಮುರಿಯುತ್ತಿರುವುದು ಇದು ಎರಡನೇ ಬಾರಿ ಆಗಿರುವುದು ಮೊದಲ ಬಾರಿಗೆ , ೨೦೧೯ ರ ಬ್ಯಾಚ್ ನ ಕೊನೆ ಸೆಮಿಸ್ಟರ್ ಫಲಿತಾಂಶವನ್ನು ಇದೆ ದಿನ ಅಂದರೆ ಮೇ 30 2023 ರಲ್ಲಿ ಅಂತಿಮ ಪರೀಕ್ಷೆ ಕೇವಲ 2 ದಿನಗಳು ನಂತರ 43,662 ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿತ್ತು , ಎರಡನೇ ಬಾರಿಗೆ , 2020 ರ ಬ್ಯಾಚ್ ಫಲಿತಾಂಶವನ್ನು 2024 ರ ಇದೆ ದಿನ ಅಂದರೆ ಮೇ 30 (30.05.2024) ರಂದು ಕೊನೆ ಪರೀಕ್ಷೆ ಮುಗಿದ…
Read More » -
*ಹಲವು ಪೊಲೀಸ್ ಅಧಿಕಾರಿಗಳ ಹಠಾತ್ ವರ್ಗಾವಣೆ*
ಭೂಷಣ್ ಬೋರ್ಸೆ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬೆಳಗಾವಿ ಪೊಲೀಸ್ ಆಯುಕ್ತರು ಸೇರಿದಂತೆ ರಾಜ್ಯದ ಹಲವು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ಪೊಲೀಸ್…
Read More » -
*ಬೆಣ್ಣಿಹಳ್ಳ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕಾಮಗಾರಿಗೆ ಆರಂಭಿಕ ರೂ. 200 ಕೋಟಿ ಅನುದಾನ ಬಿಡುಗಡೆ: ಸಂತೋಷ ಲಾಡ್*
ಪ್ರಗತಿವಾಹಿನಿ ಸುದ್ದಿ: ಧಾರವಾಡ ಜಿಲ್ಲೆಯ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆಗೆ ಅಗತ್ಯ ಯೋಜನೆ ಸಿದ್ಧಗೊಳಿಸಿದ್ದು, ಶಾಶ್ವತ ಪರಿಹಾರ ಕ್ರಮಕೈಗೊಳ್ಳಲು ಆರಂಭಿಕವಾಗಿ ರೂ.…
Read More » -
*ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅಂತಿಮ ದಿನಾಂಕ ತಿದ್ದುಪಡಿ ಮಾಡಿ ಮರುಪ್ರಕಟಣೆ ನೀಡಿದ ಇಲಾಖೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಈಗಾಗಲೇ 26-05-2025 ರಂದು ಬಿಡುಗಡೆಯಾದ ಸುದ್ದಿಯಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30 ಎಂದು ತಪ್ಪಾಗಿದ್ದು, ಸದರಿ ಪ್ರಕಟಣೆಯಲ್ಲಿ ಮೇ…
Read More » -
*10 ಕೋಟಿ ರೂ ಅನುದಾನ ಘೋಷಿಸಿದ ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿದ್ಯಾರ್ಥಿಗಳ ಸಾಧನೆಯಲ್ಲಿ ಶಿಕ್ಷಕರು ಮತ್ತು ಅಧಿಕಾರಿಗಳ ಪಾತ್ರ ಮಹತ್ವಾದ್ದಾಗಿದೆ. ಕೆ-ಸಿಇಟಿ ಪರೀಕ್ಷೆಯಲ್ಲಿ ಜಿಲ್ಲೆಯ ಸರಕಾರಿ ಶಾಲೆಯ ಮಕ್ಕಳು ಉತ್ತಮ ಸಾಧನೆಗೈದಿರುವುದು ವಿಶೇಷವಾಗಿದೆ. ಖಾಸಗಿ…
Read More »