Kannada News

  • *ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸೂಚನೆ

    ಕರ್ತವ್ಯ ಸಮಯದಲ್ಲಿ ಪ್ರಾಕ್ಟೀಸ್‍ನಲ್ಲಿ ತೊಡಗಿದರೆ ಶಿಸ್ತು ಕ್ರಮ ಪ್ರಗತಿವಾಹಿನಿ ಸುದ್ದಿ: ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4…

    Read More »
  •  *ಭಾರತಕ್ಕೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕಿರೀಟ* *ಮೂರನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡ ಟೀಮ್ ಇಂಡಿಯಾ* 

    ಪ್ರಗತಿವಾಹಿನಿ ಸುದ್ದಿ, *ದುಬೈ:* ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲೂ ಸಮರ್ಥ ನಿರ್ವಹಣೆ ತೋರಿದ ಭಾರತ ತಂಡ, ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು…

    Read More »
  • *12 ವರ್ಷದ ಬಳಿಕ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ*

    ಪ್ರಗತಿವಾಹಿನಿ ಸುದ್ದಿ: ಕೊನೆಯ ಹಂತದವರೆಗೂ ಭಾರಿ ರೋಚಕವಾಗಿ ಸಾಗಿದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಭಾರತವು 4 ವಿಕೆಟ್‌ಗಳಿಂದ ಗೆಲುವು ಸಾಧಿಸಿದೆ. ದುಬೈ ಅಂತರರಾಷ್ಟ್ರೀಯ…

    Read More »
  • *ಅಲ್ಪಸಂಖ್ಯಾತರ ಓಲೈಕೆ ಬಜೆಟ್: ಜೋಶಿ*

    ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸಾಲವನ್ನು ₹ 8 ಲಕ್ಷ ಕೋಟಿ ಸನಿಹಕ್ಕೆ ಕೊಂಡೊಯ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಒಂದು ಅಲ್ಪಸಂಖ್ಯಾತರ ಓಲೈಕೆಯ…

    Read More »
  • *ಬೆಳಗಾವಿಗೆ ಬಜೇಟ್ ನಲ್ಲಿ ಸಿಕ್ಕಿದ್ದೇನು..?*

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಗಡಿ ಜಿಲ್ಲೆ ಬೆಳಗಾವಿ ಜನರು ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಹಾಗಾದರೆ, ಬೆಳಗಾವಿಗೆ ಸಿಕ್ಕಿದ್ದೇನು ಎಂಬ…

    Read More »
  • *ಮೂರು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ*

    ಪ್ರಗತಿವಾಹಿನಿ ಸುದ್ದಿ : ಬಿಸಿಲಿನಿಂದಾಗಿ ಈಗಾಗಲೇ ಇಡೀ ರಾಜ್ಯವೇ ತತ್ತರಿಸಿ ಹೋಗಿದ್ದು ಯವಾಗಪ್ಪ ಮಳೆ ಬರುತ್ತೆ ಎಂದು ಎದುರು ನೋಡುತ್ತಿದ್ದಾರೆ. ಈ ಬೆನ್ನಲ್ಲೇ ಮಾರ್ಚ್ 12 ರಿಂದ…

    Read More »
  • *ಬಸ್ ನಲ್ಲಿಯೇ ಸಾರಿಗೆ ಸಿಬ್ಬಂದಿ ಆತ್ಮಹತ್ಯೆಗೆ ಶರಣು*

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಡಿಪೋ 1 ರಲ್ಲಿ ಬಸ್ ನಲ್ಲಿಯೇ ಸಾರಿಗೆ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.…

    Read More »
  • *ಮಹಿಳಾ ಉದ್ಯಮಿಗಳಿಗಾಗಿ ಕೆಲವು ಡಿಜಿಟಲ್ ಪೇಮೆಂಟ್ ಸಲಹೆಗಳು*

    ಅಂತರರಾಷ್ಟ್ರೀಯ ಮಹಿಳಾ ದಿನ ಸಂದರ್ಭದಲ್ಲಿ ಮಹಿಳಾ ಉದ್ಯಮಿಗಳಿಗಾಗಿ ವೀಸಾ ಸಂಸ್ಥೆ ನೀಡಿದ ಕೆಲವು ಡಿಜಿಟಲ್ ಪೇಮೆಂಟ್ ಸಲಹೆಗಳು ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಪ್ರಸ್ತುತ ಹೆಚ್ಚು ಹೆಚ್ಚು ಮಹಿಳೆಯರು ಉದ್ಯಮಿಗಳಾಗುತ್ತಿದ್ದಾರೆ. ಉದ್ಯಮಿಗಳಾಗುವುದು ಮುಖ್ಯವಲ್ಲ. ಆ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಬಹಳ ಮುಖ್ಯ. ಅವರು ಮೊದಲ ತಮ್ಮ ಉದ್ಯಮ ಯೋಜನೆಯಲ್ಲಿ ಡಿಜಿಟಲ್ ಪೇಮೆಂಟ್ ಮತ್ತು ಭದ್ರತೆಯ ಕಡೆಗೆ ಗಮನ ಹರಿಸಬೇಕು.  ಹಾಗಾಗಿ ಈ ಅಂತರರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ವೀಸಾ ಸಂಸ್ಥೆಯು ಸುರಕ್ಷಿತ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಹೊಂದಲು ಮತ್ತು ತಮ್ಮ ಉದ್ಯಮವನ್ನು ವಿಸ್ತರಿಸಿಕೊಳ್ಳಲು ಮಹಿಳಾ ಉದ್ಯಮಿಗಳಿಗೆ ಕೆಲವು ಉಪಯುಕ್ತ ಸಲಹೆಗಳನ್ನು ನೀಡಿದೆ: ಭದ್ರತೆ ಮೊದಲ ಆದ್ಯತೆಯಾಗಿರಲಿ: ಉದ್ಯೋಗಿಗಳಿಗೆ ಡಿಜಿಟಲ್ ವಿಚಾರದಲ್ಲಿ ಪಾಲಿಸಬೇಕಾದ ಉತ್ತಮ ಪದ್ಧತಿಗಳು ಮತ್ತು ಹೊಸ ರೀತಿಯ ಡಿಜಿಟಲ್ ವಂಚನೆಗಳ ಕುರಿತು ನಿಯಮಿತವಾಗಿ ತರಬೇತಿ ನೀಡಿ. ಉತ್ಪನ್ನ ಯೋಜನೆ ಮತ್ತು ಗ್ರಾಹಕ ಸೇವೆ ವಿಭಾಗದಲ್ಲಿ ಭದ್ರತೆಯನ್ನು ಮೊದಲ ಆದ್ಯತೆಯಾಗಿಟ್ಟುಕೊಳ್ಳಿ.  ಸುರಕ್ಷಿತವಾದ ಟ್ಯಾಪ್, ಪೇ ಮತ್ತು ಕ್ಲಿಕ್ ಪೇಮೆಂಟ್ ವ್ಯವಸ್ಥೆ ಬಳಸಿ: ನಿಮ್ಮ ಮಳಿಗೆಗಳಲ್ಲಿ ಸುರಕ್ಷಿತವಾದ ಮತ್ತು ವೇಗವಾದ ಪಾವತಿ ಸಾಧ್ಯವಾಗಲು ಇಎಂವಿಸಿಓ ® ಚಿಪ್ ಆಧಾರಿತ ಸಂಪರ್ಕ ರಹಿತ ಕಾರ್ಡ್‌ಗಳನ್ನು ಸ್ವೀಕರಿಸುವ ಮತ್ತು ಟೋಕನೈಸ್ಡ್ ಕಾರ್ಡ್ ಮೂಲಕ ಆನ್‌ ಲೈನ್‌ ನಲ್ಲಿ ಪಾವತಿ ಮಾಡಬಹುದಾದ ವ್ಯವಸ್ಥೆ ಅಳವಡಿಸಿಕೊಳ್ಳಿ. ಈ ವ್ಯವಸ್ಥೆಗಳು ಎನ್‌ಕ್ರಿಪ್ಶನ್ ಮತ್ತು ಬಯೋಮೆಟ್ರಿಕ್ ದೃಢೀಕರಣವನ್ನು ಅವಲಂಬಿಸಿವೆ ಅನ್ನುವುದು ಗಮನಾರ್ಹ. ಸುರಕ್ಷಿತ ಪಾವತಿ ವ್ಯವಸ್ಥೆಗಳನ್ನು ಬಳಸಿ: ಇಎಂವಿಸಿಓ® ಮತ್ತು ಪಿಸಿಐ ಡಿಎಸ್ಎಸ್ (ಪೇಮೆಂಟ್ ಕಾರ್ಡ್ ಇಂಡಸ್ಟ್ರಿ ಡೇಟಾ ಸೆಕ್ಯೂರಿಟಿ ಸ್ಟಾಂಡರ್ಡ್) ನಂತಹ ಉದ್ಯಮ ಮಾನದಂಡಗಳನ್ನು ಪಾಲಿಸುವ ವಿಶ್ವಾಸಾರ್ಹ ಪಾವತಿ ವ್ಯವಸ್ಥೆಗಳನ್ನು ಮಾತ್ರ ಅಳವಡಿಸಿಕೊಳ್ಳಿ. ಬಹು ಸೂಕ್ತವಾದ ಭದ್ರತೆ ಮತ್ತು ಎನ್‌ಕ್ರಿಪ್ಶನ್ ಹೊಂದಿರುತ್ತವೆ. ಸಾಫ್ಟ್‌ ವೇರ್ ಮತ್ತು ಸಾಧನಗಳನ್ನು ನಿಯಮಿತವಾಗಿ ಅಪ್ ಡೇಟ್ ಮಾಡಿ: ಎಲ್ಲಾ ಸಾಧನಗಳು ಮತ್ತು ಸಾಫ್ಟ್‌ ವೇರ್‌ ಗಳನ್ನು ಇತ್ತೀಚಿನ ಹೊಸ ಆವೃತ್ತಿಗೆ ಅಪ್ ಡೇಟ್ ಮಾಡುವುದನ್ನು ಮರೆಯದಿರಿ. ಈ ಮೂಲಕ ಮಾಲ್‌ ವೇರ್, ಹ್ಯಾಕಿಂಗ್ ಪ್ರಯತ್ನಗಳು ಮತ್ತು ಡೇಟಾ ಕಳ್ಳತನ ಮುಂತಾದ ಸೈಬರ್ ಅಪಾಯಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ. ಖಾತೆಯ ಮೇಲೆ ಸದಾ ನಿಗಾ ಇರಲಿ: ಬ್ಯಾಂಕಿಂಗ್ ಮತ್ತು ಆರ್ಥಿಕ ಆಪ್‌ ಗಳ ನೋಟಿಫಿಕೇಷನ್ ಗಳನ್ನು ಗಮನಿಸುತ್ತಲೇ ಇರಿ, ವಹಿವಾಟಿನಲ್ಲಿ ವಂಚನೆ ಉಂಟಾಗಬಹುದಾದ ಸಂದರ್ಭಗಳಲ್ಲಿ ಪರಿಶೀಲನೆ ನಡೆಸಿ. ಈ ಸಲಹೆಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಮಹಿಳೆಯರು ಯಶಸ್ವಿ ಉದ್ಯಮವನ್ನು ನಡೆಸಬಹುದು. ಜೊತೆಗೆ ಉತ್ತಮ ರೀತಿಯಲ್ಲಿ ಉದ್ಯಮ ನಡೆಸುವ ಮೂಲಕ ಸ್ಫೂರ್ತಿಯಾಗಬಹುದು ಮತ್ತು ಸಮಾಜ ಅಭಿವೃದ್ಧಿ ಕಾರ್ಯ ಮಾಡಬಹುದು. *ರೋಗಿಯನ್ನು ನಿರೋಗಿಯಾಗಿಸುವ ಕೇಂದ್ರ*  *ದೀರ್ಘ ಕಾಲದ ಸಮಸ್ಯೆಗಳಿದ್ದರೂ ಭಯ…

    Read More »
  • *ಆಯವ್ಯಯ 2025-26:* *ಪತ್ರಿಕಾಗೋಷ್ಟಿಯಲ್ಲಿ ಸಮಗ್ರ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ*

    ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಶುಕ್ರವಾರ ತಾವು ಮಂಡಿಸಿದ 2025- 26ನೇ ಸಾಲಿನ ಬಜೆಯ್ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಸಮಗ್ರ ಮಾಹಿತಿ ನೀಡಿದರು. 1) 2025-26ರ…

    Read More »
  • *ಇದೊಂದು ಕಾಟಾಚಾರದ ಬಜೆಟ್ : ಡಾ.ಪ್ರಭಾಕರ ಕೋರೆ*

    ಪ್ರಗತಿವಾಹಿನಿ ಸುದ್ದಿ: ಕಳೆದ ಎರಡು ವರ್ಷಗಳಿಂದ ರಾಜ್ಯದ ಜನತೆಯನ್ನು ದಾರಿತಪ್ಪಿಸುತ್ತಿರುವ ಸರ್ಕಾರವು ಆರ್ಥಿಕ ಹೊರೆಯನ್ನು ಹೆಚ್ಚಿಸಿದೆ ವಿನಃ ಯಾವುದೇ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ರೂಪಿಸಿಲ್ಲ. ಇದೊಂದು ಕಾಟಾಚಾರದ…

    Read More »
Back to top button