Kannada News

  • *ಹ್ಯಾಟ್ರಿಕ್ ಗೆಲುವಿನೊಂದಿಗೆ ಸೆಮೀಸ್ ಪ್ರವೇಶಿಸಿದ ಭಾರತ*

    ರೋಹಿತ್ ಪಡೆಗೆ ಸುಲಭ ತುತ್ತಾದ ನ್ಯೂಜಿಲೆಂಡ್ ಪ್ರಗತಿವಾಹಿನಿ ಸುದ್ದಿ, ದುಬೈ : ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ (79ರನ್, 98 ಎಸೆತ, 4 ಬೌಂಡರಿ, 2…

    Read More »
  • *ಬಿವೈ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ*

    ಪ್ರಗತಿವಾಹಿನಿ ಸುದ್ದಿ : ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ರವರ ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರಿನ ಲಕ್ಯ ಕ್ರಾಸ್ ಬಳಿ ನಡೆದಿದ್ದು ಘಟನೆಯಲ್ಲಿ…

    Read More »
  • *ಸ್ಯಾಮ್‌ಸಂಗ್ ನಿಂದ 3 ಹೊಸ ಗ್ಯಾಲಕ್ಸಿ ಸ್ಮಾರ್ಟ್‌ ಫೋನ್‌*

    ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಸ್ಯಾಮ್ ಸಂಗ್ ಮುಂದಿನ ವಾರ ಭಾರತದಲ್ಲಿ  ಮೂರು ಹೊಸ ಗ್ಯಾಲಕ್ಸಿ ಎ ಸೀರೀಸ್  ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಗ್ಯಾಲಕ್ಸಿ ಎ ಸೀರೀಸ್ ಭಾರತದಲ್ಲಿ ಸ್ಯಾಮ್‌ಸಂಗ್‌ನ ಬಹಳ ಯಶಸ್ವೀ ಫೋನ್‌ ಸೀರೀಸ್ ಆಗಿದ್ದು, ಭಾರತದಲ್ಲಿ ಪ್ರತೀ ವರ್ಷ ಈ ಸರಣಿಯ ಲಕ್ಷಾಂತರ ಫೋನ್‌ಗಳು  ಮಾರಾಟವಾಗುತ್ತವೆ. ಈ ಹೊಸ ಗ್ಯಾಲಕ್ಸಿ ಎ ಸೀರೀಸ್ ಫೋನ್‌ಗಳು ಕಳೆದ ವರ್ಷ ಬಿಡುಗಡೆ ಆದ ಗ್ಯಾಲಕ್ಸಿ ಎ35 ಮತ್ತು ಗ್ಯಾಲಕ್ಸಿ ಎ55 ಫೋನ್‌ಗಳ ನಂತರದ ವರ್ಷನ್  ಗಳಾಗಿರಲಿವೆ. ಯುವ ಜನರ ಬದಲಾಗುತ್ತಿರುವ ಅಗತ್ಯಗಳಿಗೆ ತಕ್ಕಂತೆ ವಿನ್ಯಾಸ ಮಾಡಲಾಗಿರುವ ಈ ಗ್ಯಾಲಕ್ಸಿ ಎ ಸೀರೀಸ್ ಫೋನ್‌ಗಳು ಆಕರ್ಷಕ ಲುಕ್, ಜಾಸ್ತಿ ಬಾಳಿಕೆ, ಮತ್ತು ಅತ್ಯಾಧುನಿಕ ಭದ್ರತೆಯನ್ನು ಹೊಂದಿರಲಿದ್ದು, ಇದರಿಂದ ಬಳಕೆದಾರರಿಗೆ ಅತ್ಯುತ್ತಮ ಮತ್ತು ಸುರಕ್ಷಿತ ಅನುಭವ ದೊರೆಯಲಿದೆ. ಕಳೆದ ಹಲವು ವರ್ಷಗಳಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ ಸೀರೀಸ್‌ನಲ್ಲಿ ತನ್ನ ಹಲವಾರು ವಿಶಿಷ್ಟ ಫೀಚರ್‌ಗಳನ್ನು ಪರಿಚಯಿಸಿದೆ. ಈ ಮೂಲಕ ದೊಡ್ಡ ಮಟ್ಟದ ಗ್ರಾಹಕ ಸಮೂಹಕ್ಕೆ ಹೊಸ ಆವಿಷ್ಕಾರಗಳು ತಲುಪುವುದು ಸಾಧ್ಯವಾಗಿದೆ. ಈ ಮೂರು ಹೊಸ ಗ್ಯಾಲಕ್ಸಿ ಎ ಸೀರೀಸ್ ಫೋನ್‌ಗಳ ಬಿಡುಗಡೆ ಈ ಟ್ರೆಂಡ್ ಅನ್ನು ಮುಂದುವರಿಸುವ ಸಾಧ್ಯತೆ ಇದೆ, ಭಾರತೀಯ ಗ್ರಾಹಕರಿಗೆ ಇನ್ನಷ್ಟು ಹೊಸ ಆಯ್ಕೆಗಳನ್ನು ನೀಡಲಿದೆ. *ಹೆಲ್ಮೆಟ್ ಕೇಳಿದ್ದ ಪಿಎಸ್ಐಗೆ ಸತೀಶ್ ಜಾರಕಿಹೊಳಿ ಹೆಸರು,…

    Read More »
  • *ಹೆಲ್ಮೆಟ್ ಕೇಳಿದ್ದ ಪಿಎಸ್ಐಗೆ ಸತೀಶ್ ಜಾರಕಿಹೊಳಿ ಹೆಸರು, ಅಟ್ರಾಸಿಟಿ ಬೆದರಿಕೆ ಹಾಕಿ ಅವಾಜ್*

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಹೆಲ್ಮೆಟ್ ಕೇಳಿದ್ದಕ್ಕೆ ಅಟ್ರಾಸಿಟಿ ಕೇಸ್ ದಾಖಲಿಸುತ್ತೇವೆ ಎಂದು ಅವಾಜ್ ಹಾಕಿದ್ದಲ್ಲದೆ, ಸಚಿವ ಸತೀಶ್‌ ಜಾರಕಿಹೊಳಿ ಹೆಸರು ಹೇಳಿ ಪುಂಡಾಟ ಮೆರೆದ ಘಟನೆ…

    Read More »
  • *ತೆಲಂಗಾಣ ಸುರಂಗ ದುರಂತ: ಎಲ್ಲಾ ಕಾರ್ಮಿಕರ ಸಾವು*

    ಪ್ರಗತಿವಾಹಿನಿ ಸುದ್ದಿ: ಫೆ.22 ರಂದು ತೆಲಂಗಾಣದ ಶ್ರೀಶೈಲಂನಿಂದ ದೇವರಕೊಂಡಕ್ಕೆ ನೀರು ಸಾಗಿಸಲು ನಿರ್ಮಿಸಲಾಗುತ್ತಿರುವ ಎಡದಂಡೆ ಕಾಲುವೆ ಸುರಂಗದಲ್ಲಿ ಕುಸಿತ ಉಂಟಾಗಿ ಎಂಟು ಕಾರ್ಮಿಕರು ಸುರಂಗದೊಳಗೆ ಸಿಲುಕಿದ್ದು ಎಲ್ಲರೂ…

    Read More »
  • *ಕಿರಣ ನಿಪ್ಪಾಣಿಕರ್ ವಾರಾಣಸಿಯಲ್ಲಿ ನಿಧನ*

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಉದ್ಯಮಿ, ಪರಿಸರ ಪ್ರೇಮಿ ಕಿರಣ ನಿಪ್ಪಾಣಿಕರ್ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಕ್ಯಾಂಪ್ ಪ್ರದೇಶದಲ್ಲಿ ಬಿಕಾನೇರ್ ಮಿಠಾಯಿವಾಲಾ ಎನ್ನುವ ಹೊಟೆಲ್…

    Read More »
  • *ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ: ಡಿಸಿಎಂ ಡಿ.ಕೆ. ಶಿವಕುಮಾರ್*

    ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: “ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ…

    Read More »
  • *ಮಾರ್ಚ್ 1 ರಂದು ಉಚಿತ ಹೃದಯರೋಗ ತಪಾಸಣಾ ಶಿಬಿರ*

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಉಚಿತ ಹೃದಯರೋಗ ತಪಾಸಣಾ ಶಿಬಿರ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ, ತಾಲೂಕಾ ಆರೋಗ್ಯ ಮತ್ತು…

    Read More »
  • *ಲಿಂಗನಮಠದಲ್ಲಿ ಬೆಳವಡಿ ಮಲ್ಲಮ್ಮ ಜ್ಯೋತಿಗೆ ಅದ್ಧೂರಿ ಸ್ವಾಗತ*

    ಪ್ರಗತಿವಾಹಿನಿ ಸುದ್ದಿ, ಖಾನಾಪುರ : ಭಾರತ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಮಹಿಳಾ ಸೈನ್ಯವನ್ನು ಕಟ್ಟಿ ಬ್ರಿಟಿಷರ ವಿರುದ್ಧ ಹೋರಾಡಿದ ಮಹಿಳೆ *ಬೆಳವಡಿ ಮಲ್ಲಮ್ಮ ಜ್ಯೋತಿಗೆ ಲಿಂಗನಮಠದಲ್ಲಿ ಅದ್ಧೂರಿ ಸ್ವಾಗತ…

    Read More »
  • *ಕರಾವಳಿಯ 3 ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ*

    ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರಿ ಮುಂದಿನ ಎರಡು…

    Read More »
Back to top button