

ಪ್ರಗತಿವಾಹಿನಿ ಸುದ್ದಿ, ನವದೆಹಲಿಕೇಂದ್ರದ ನೂತನ ಸಚಿವರಾಗಿ ನೇಮಕಗೊಂಡಿರುವ ಬೆಳಗಾವಿ ಸಂಸದ ಸುರೇಶ ಅಂಗಡಿಗೆ ಶುಕ್ರವಾರ ಇಡೀ ದಿನ ಗಣ್ಯಾತಿಗಣ್ಯರು, ಬೆಳಗಾವಿಯಿಂದ ಹೋಗಿರುವ ಪಕ್ಷದ ಪದಾಧಿಕಾರಿಗಳು ಶುಭಾಷಯ ಕೋರಿದರು. ರೈಲ್ವೆ ಖಾತಿ ರಾಜ್ಯ ಸಚಿವರಾಗಿ ನೇಮಕಗೊಂಡಿರುವ ಸುರೇಶ ಅಂಗಡಿ, ರೈಲ್ವೆ ಖಾತೆ ಸಂಪುಟ ದರ್ಜೆ ಸಚಿವ ಪಿಯೂಷ್ ಗೋಯಲ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದರು. ಇಂದು ಸಂಜೆ ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದೆ.

Read Next
4 hours ago
*ಬೆಳಗಾವಿ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ: ಹಲವು ಅವಾಂತರ*
5 hours ago
*ಕರ್ನಾಟಕ ಪರ ಗೊತ್ತುವಳಿ ಅಂಗೀಕರಿಸಲು ನಿರಾಕರಿಸುತ್ತಿರುವ ಪಾಲಿಕೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಚಿವರಿಗೆ ಮನವಿ*
5 hours ago
*ಡಾ.ಜಿ.ಪರಮೇಶ್ವರ್ ನಮ್ಮವರೇ, ಡಿಸಿಎಂ ಸ್ಥಾನ ಸಿಕ್ಕಿದ್ದಕ್ಕೆ ನಾವು ತೃಪ್ತಿಪಡಬೇಕು: ಸಚಿವ ಸತೀಶ್ ಜಾರಕಿಹೊಳಿ*
5 hours ago
`ಶಕ್ತಿ ಯೋಜನೆ’ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಶಕ್ತಿ
7 hours ago
*ಎಲ್ಪಿಜಿ, ಇಂಧನ ದರ ಏರಿಕೆ ಮಾಡುವುದು ಅನಿವಾರ್ಯ: ಕೇಂದ್ರ ಸಚಿವ ಪ್ರಲ್ಲಾದ ಜೋಶಿ*
7 hours ago
ಮಾಜಿ ಸಿಎಂ ಮನೆಗಳಿಗೆ ಸಿಎಂ ಭೇಟಿ
8 hours ago
*ಐಎಂಎ ವತಿಯಿಂದ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿಯ ಭವ್ಯ ವಾರ್ಷಿಕ ಸಿಎಮ್ಇ 2026 ಯಶಸ್ವಿ*
8 hours ago
*ಸಿಎಂ ಡಿ.ಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಕೊಠಡಿ ಹಂಚಿಕೆ: ರಾಮಲಿಂಗಾರೆಡ್ಡಿಗೆ ಭರ್ಜರಿ ಕೊಡುಗೆ*
9 hours ago
*ಬೆಳಗಾವಿ ಪರ ಪಾಲಿಕೆಯಲ್ಲಿ ನಿರ್ಣಯ ಕೈಗೊಳ್ಳದಿದ್ದರೆ ಹೋರಾಟ ಅನಿವಾರ್ಯ: ಚಂದ್ರಶೇಖರ ಶ್ರೀ*
9 hours ago
*DK CM ಎಂದು ಭಾವಚಿತ್ರ ಹಾಗೂ ಅಧಿಕಾರ ಸ್ವೀಕರಿಸಿದ ದಿನಾಂಕ, ಸಮಯ ಟ್ಯಾಟೂ ಹಾಕಿಸಿಕೊಂಡ ವ್ಯಕ್ತಿ*
Related Articles
Check Also
Close



