Latest
-
*ಸ್ಯಾಮ್ಸಂಗ್ ನಿಂದ 3 ಹೊಸ ಗ್ಯಾಲಕ್ಸಿ ಸ್ಮಾರ್ಟ್ ಫೋನ್*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಸ್ಯಾಮ್ ಸಂಗ್ ಮುಂದಿನ ವಾರ ಭಾರತದಲ್ಲಿ ಮೂರು ಹೊಸ ಗ್ಯಾಲಕ್ಸಿ ಎ ಸೀರೀಸ್ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಗ್ಯಾಲಕ್ಸಿ ಎ ಸೀರೀಸ್ ಭಾರತದಲ್ಲಿ ಸ್ಯಾಮ್ಸಂಗ್ನ ಬಹಳ ಯಶಸ್ವೀ ಫೋನ್ ಸೀರೀಸ್ ಆಗಿದ್ದು, ಭಾರತದಲ್ಲಿ ಪ್ರತೀ ವರ್ಷ ಈ ಸರಣಿಯ ಲಕ್ಷಾಂತರ ಫೋನ್ಗಳು ಮಾರಾಟವಾಗುತ್ತವೆ. ಈ ಹೊಸ ಗ್ಯಾಲಕ್ಸಿ ಎ ಸೀರೀಸ್ ಫೋನ್ಗಳು ಕಳೆದ ವರ್ಷ ಬಿಡುಗಡೆ ಆದ ಗ್ಯಾಲಕ್ಸಿ ಎ35 ಮತ್ತು ಗ್ಯಾಲಕ್ಸಿ ಎ55 ಫೋನ್ಗಳ ನಂತರದ ವರ್ಷನ್ ಗಳಾಗಿರಲಿವೆ. ಯುವ ಜನರ ಬದಲಾಗುತ್ತಿರುವ ಅಗತ್ಯಗಳಿಗೆ ತಕ್ಕಂತೆ ವಿನ್ಯಾಸ ಮಾಡಲಾಗಿರುವ ಈ ಗ್ಯಾಲಕ್ಸಿ ಎ ಸೀರೀಸ್ ಫೋನ್ಗಳು ಆಕರ್ಷಕ ಲುಕ್, ಜಾಸ್ತಿ ಬಾಳಿಕೆ, ಮತ್ತು ಅತ್ಯಾಧುನಿಕ ಭದ್ರತೆಯನ್ನು ಹೊಂದಿರಲಿದ್ದು, ಇದರಿಂದ ಬಳಕೆದಾರರಿಗೆ ಅತ್ಯುತ್ತಮ ಮತ್ತು ಸುರಕ್ಷಿತ ಅನುಭವ ದೊರೆಯಲಿದೆ. ಕಳೆದ ಹಲವು ವರ್ಷಗಳಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ ಎ ಸೀರೀಸ್ನಲ್ಲಿ ತನ್ನ ಹಲವಾರು ವಿಶಿಷ್ಟ ಫೀಚರ್ಗಳನ್ನು ಪರಿಚಯಿಸಿದೆ. ಈ ಮೂಲಕ ದೊಡ್ಡ ಮಟ್ಟದ ಗ್ರಾಹಕ ಸಮೂಹಕ್ಕೆ ಹೊಸ ಆವಿಷ್ಕಾರಗಳು ತಲುಪುವುದು ಸಾಧ್ಯವಾಗಿದೆ. ಈ ಮೂರು ಹೊಸ ಗ್ಯಾಲಕ್ಸಿ ಎ ಸೀರೀಸ್ ಫೋನ್ಗಳ ಬಿಡುಗಡೆ ಈ ಟ್ರೆಂಡ್ ಅನ್ನು ಮುಂದುವರಿಸುವ ಸಾಧ್ಯತೆ ಇದೆ, ಭಾರತೀಯ ಗ್ರಾಹಕರಿಗೆ ಇನ್ನಷ್ಟು ಹೊಸ ಆಯ್ಕೆಗಳನ್ನು ನೀಡಲಿದೆ. *ಹೆಲ್ಮೆಟ್ ಕೇಳಿದ್ದ ಪಿಎಸ್ಐಗೆ ಸತೀಶ್ ಜಾರಕಿಹೊಳಿ ಹೆಸರು,…
Read More » -
*ಹಸಿರು ಬಟಾಣಿಯಲ್ಲಿಯೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಇಡ್ಲಿ ಬಳಿಕ ಇದೀಗ ಹಸಿರು ಬಟಾಣಿಯಲ್ಲಿಯೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿದೆ. ಹಸಿರು ಬಟಾನಿಗಳಿಗೆ ಬಣ್ಣಗಳನ್ನು ಬಳಸುವುದರಿಂದ ಇವುಗಳು ಅಸುರಕ್ಷಿತವಾಗಿವೆ ಎಂದು ಆರೋಗ್ಯ…
Read More » -
*ಕಿರಣ ನಿಪ್ಪಾಣಿಕರ್ ವಾರಾಣಸಿಯಲ್ಲಿ ನಿಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಉದ್ಯಮಿ, ಪರಿಸರ ಪ್ರೇಮಿ ಕಿರಣ ನಿಪ್ಪಾಣಿಕರ್ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಕ್ಯಾಂಪ್ ಪ್ರದೇಶದಲ್ಲಿ ಬಿಕಾನೇರ್ ಮಿಠಾಯಿವಾಲಾ ಎನ್ನುವ ಹೊಟೆಲ್…
Read More » -
*ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: “ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ…
Read More » -
*ಬಿ.ಎಲ್.ಡಿ.ಸಿ. ಫ್ಯಾನ್ ಬಳಸಿ ವಿದ್ಯುತ್ ಜತೆ ಹಣವೂ ಉಳಿಸಿ: ಬೆಸ್ಕಾಂ ಎಂಡಿ ಶಿವಶಂಕರ್*
ಪ್ರಗತಿವಾಹಿನಿ ಸುದ್ದಿ: ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ. ಬ್ಯೂರೋ ಆಫ್…
Read More » -
*ಲ್ಯಾಂಡಿಂಗ್ ವೇಳೆ ಅಡ್ಡ ಬಂದ ಮೊತ್ತೊಂದು ವಿಮಾನ*
ಪ್ರಗತಿವಾಹಿನಿ ಸುದ್ದಿ: ಪ್ರಯಾಣಿಕ ವಿಮಾನವೊಂದು ಲ್ಯಾಂಡ್ ಆಗುತ್ತಿದ್ದ ವೇಳೆ ಖಾಸಗಿ ಜೆಟ್ ಒಂದು ಅಡ್ಡ ಬಂದಿದ್ದು, ಪೈಲಟ್ನ ಸಮಯಪ್ರಜ್ಞೆಯಿಂದಾಗಿ ದೊಡ್ಡ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಈ…
Read More » -
*ಲಿಂಗನಮಠದಲ್ಲಿ ಬೆಳವಡಿ ಮಲ್ಲಮ್ಮ ಜ್ಯೋತಿಗೆ ಅದ್ಧೂರಿ ಸ್ವಾಗತ*
ಪ್ರಗತಿವಾಹಿನಿ ಸುದ್ದಿ, ಖಾನಾಪುರ : ಭಾರತ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಮಹಿಳಾ ಸೈನ್ಯವನ್ನು ಕಟ್ಟಿ ಬ್ರಿಟಿಷರ ವಿರುದ್ಧ ಹೋರಾಡಿದ ಮಹಿಳೆ *ಬೆಳವಡಿ ಮಲ್ಲಮ್ಮ ಜ್ಯೋತಿಗೆ ಲಿಂಗನಮಠದಲ್ಲಿ ಅದ್ಧೂರಿ ಸ್ವಾಗತ…
Read More » -
*ಕರಾವಳಿಯ 3 ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರಿ ಮುಂದಿನ ಎರಡು…
Read More » -
*ಮಾರ್ಚ್ 1 ಮತ್ತು 2 ರಂದು ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ರಜತ ಮಹೋತ್ಸವ ಮತ್ತು 4ನೇಯ ಜಿಲ್ಲಾ ಸಮ್ಮೇಳನ*
ಇದೇ ಬರುವ ಮಾರ್ಚ್ ೧ ಮತ್ತು ೨ ರಂದು ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ೨೫ ವರ್ಷಗಳ ಪಯಣವನ್ನು ದಾಖಲಿಸುವ ರಜತ ಮಹೋತ್ಸವ ಮತ್ತು ನಾಲ್ಕನೆಯ…
Read More » -
*ಶಿವರಾತ್ರಿಯಂದು ಮತ್ತೊಂದು ದುರಂತ: ನದಿ ಸ್ನಾನಕ್ಕೆ ಇಳಿದಿದ್ದ ಐವರು ನೀರುಪಾಲು*
ಪ್ರಗತಿವಾಹಿನಿ ಸುದ್ದಿ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಗೋದಾವರಿ ನದಿಗೆ ಪುಣ್ಯ ಸ್ನಾನಕ್ಕೆ ಹೋಗಿದ್ದ ಐವರು ನೀರು ಪಾಲಾಗಿರುವ ಘಟನೆ ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ತಲ್ಲಪುಡಿಯಲ್ಲಿ ನಡೆದಿದೆ. ಶಿವರಾತ್ರಿ ಹಿನ್ನೆಲೆಯಲ್ಲಿ…
Read More »