Education
-
*ಭೀಕರ ಅಪಘಾತ; SSLC ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಮೂಡಲವಿಠಲಾಪುರದಲ್ಲಿ ನಡೆದಿದೆ. ಜಂಬರಘಟ್ಟ ನಿವಾಸಿ ಉಮ್ಮೆ ಕೂಲ್ಸುಂ ಮೃತ ವಿದ್ಯಾರ್ಥಿನಿ. ಪರೀಕ್ಷೆಗೆ…
Read More » -
*ಪರೀಕ್ಷೆ ದಿನವೇ SSLC ವಿದ್ಯಾರ್ಥಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದೆ. ಆದರೆ ಪರೀಕ್ಷೆ ದಿನವೇ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಸಾಗರದ ಅಂದೋಳ್ಳಿ…
Read More » -
5, 8, 9ನೇ ತರಗತಿಗೆ ಸೋಮವಾರದಿಂದ ಪರೀಕ್ಷೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ…
Read More » -
*5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ರದ್ದು; ಹೈಕೋರ್ಟ್ ಮಹತ್ವದ ಆದೇಶ*
ಪ್ರಗತಿವಾಹಿನಿ ಸುದ್ದಿ: 5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಸರ್ಕಾರ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ…
Read More » -
*2nd ಪಿಯು ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್*
ಪ್ರಗತಿವಾಹಿನಿ ಸುದ್ದಿ: ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಸಿಹಿಸುದ್ದಿ ನೀಡಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಉಚಿತ ಸೇವೆ…
Read More » -
*ಬೆಳಗಾವಿ ರಾಣಿ ಚನ್ನಮ್ಮ ವಿವಿ ಸೇರಿದಂತೆ ಹಲವು ವಿಶ್ವ ವಿದ್ಯಾಲಯಗಳಿಗೆ ಒಟ್ಟು 3600 ಕೋಟಿ ರೂ.ಬಿಡುಗಡೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ಅನೇಕ ವಿಶ್ವ ವಿದ್ಯಾಲಯಗಳಿಗೆ ಕೇಂದ್ರ ಸರ್ಕಾರ 3600 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಂಸದೀಯ ಸಚಿವ…
Read More » -
*SSLC ಹಾಗೂ ದ್ವಿತೀಯ PUC ಅಂತಿಮ ವೇಳಾ ಪಟ್ಟಿ ಪ್ರಕಟ*
ಪ್ರಗತಿವಾಹಿನಿ ಸುದ್ದಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾ ಪಟ್ಟಿ ಪ್ರಕಟವಾಗಿದೆ. ಮಾರ್ಚ್ 1ರಿಂದ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.…
Read More » -
*ಉನ್ನತ ಶಿಕ್ಷಣ ಪಡೆಯುವ ಮಕ್ಕಳ ಕನಸು ಸಾಕಾರಕ್ಕೆ ಸರ್ಕಾರದಿಂದ ಗುಡ್ ನ್ಯೂಸ್*
ಕ್ರಾಶ್ ಕೋರ್ಸ್ ಆರಂಭ; ಸಚಿವ ಮಧು ಬಂಗಾರಪ್ಪ ಪ್ರಗತಿವಾಹಿನಿ ಸುದ್ದಿ: ಮಕ್ಕಳ ಭವಿಷ್ಯದ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಶೈಕ್ಷಣಿಕ ಸಾಲಿನಿಂದಲೇ ಅನ್ವಯಗೊಳ್ಳುವಂತೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ.ಮತ್ತು…
Read More » -
ಶಾಲೆಗಳಿಗೆ ಜಿಪಂ ಸಿಇಒ ರಾಹುಲ್ ಶಿಂಧೆ ಗಂಭೀರ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಿಗೆ ಹಾಗೂ ಶಾಲೆಗಳಿಗೆ ದಿಢೀರ್ ಭೇಟಿ ನೀಡಲಾಗುವುದು. ಈ ಸಂದರ್ಭದಲ್ಲಿ ಶೌಚಾಲಯ ಹಾಗೂ ಮೂತ್ರಾಲಗಳಲ್ಲಿ ಅಸ್ವಚ್ಛತೆ ಕಂಡು ಬಂದಲ್ಲಿ ಸಂಬಂಧಿಸಿದ ಮುಖ್ಯೋಪಾಧ್ಯಾಯರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಎಚ್ಚರಿಕೆ ನೀಡಿದರು. ನಗರದ ಡಿಡಿಪಿಐ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ವಲಯದಲ್ಲಿ ಶೌಚಾಲಯಗಳು ಅವಶ್ಯಕತೆ ಇರುವ ಶಾಲೆಗಳನ್ನು ಪಟ್ಟಿ ಮಾಡಬೇಕು. ಪ್ರತಿ ಶಾಲೆ ವಿದ್ಯುತ್ ಸೌಕರ್ಯ ಹೊಂದಿರಬೇಕು. ವಿದ್ಯುತ್ ಸೌಲಭ್ಯವಿಲ್ಲದಿದ್ದಲ್ಲಿ ಅಂತಹ ಶಾಲೆಗಳ ಪಟ್ಟಿ ತಯಾರಿಸಿ ಹೆಸ್ಕಾಂ ಅಧಿಕಾರಿಗಳಿಗೆ ನೀಡಬೇಕು ಎಂದು ಸೂಚಿಸಿದರು. ಶಾಲೆಗಳಲ್ಲಿರುವ ಡೆಸ್ಕ್ ಗಳ ಸಂಖ್ಯೆ ಪರಿಶೀಲಿಸಿ ಹೆಚ್ಚಾಗಿರುವ ಶಾಲೆಗಳಿಂದ ಅವಶ್ಯಕತೆ ಇರುವ ಶಾಲೆಗಳಿಗೆ ಹಸ್ತಾಂತರಿಸುವ ಕಾರ್ಯವನ್ನು ಬಿ.ಆರ್.ಸಿ.ಗಳು ಒಳಗೊಂಡ ತಂಡ ರಚಿಸಿಕೊಂಡು ಅಭಿಯಾನ ನಡೆಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಪೂರ್ವ ತಯಾರಿ ನಡೆಸಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಪ್ರಗತಿಗಾಗಿ ರೆಮಿಡಿಯಲ್ ಕ್ಲಾಸ್ ಮಾಡಬೇಕು. ಕಡಿಮೆ ಫಲಿತಾಂಶ ಬಂದ ವಿಷಯಕ್ಕೆ ಹೆಚ್ಚು ಒತ್ತು ನೋಡಿ ಮಕ್ಕಳ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು ಪದವಿ ಪೂರ್ವ ಉಪನಿರ್ದೇಶಕರಾದ ಕಾಂಬಳೆ, ಬೆಳಗಾವಿ ಹಾಗೂ…
Read More » -
*ಕರ್ನಾಟಕದ 21 ಪೊಲೀಸ್ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ*
ಪ್ರಗತಿವಾಹಿನಿ ಸುದ್ದಿ:ಬೆಂಗಳೂರು: ಪ್ರತಿವರ್ಷದಂತೆ ಈ ಬಾರಿಯೂ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ಶುಕ್ರವಾರ 75ನೇ…
Read More »