Education
-
ಶಾಲೆಗಳಿಗೆ ಜಿಪಂ ಸಿಇಒ ರಾಹುಲ್ ಶಿಂಧೆ ಗಂಭೀರ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಿಗೆ ಹಾಗೂ ಶಾಲೆಗಳಿಗೆ ದಿಢೀರ್ ಭೇಟಿ ನೀಡಲಾಗುವುದು. ಈ ಸಂದರ್ಭದಲ್ಲಿ ಶೌಚಾಲಯ ಹಾಗೂ ಮೂತ್ರಾಲಗಳಲ್ಲಿ ಅಸ್ವಚ್ಛತೆ ಕಂಡು ಬಂದಲ್ಲಿ ಸಂಬಂಧಿಸಿದ ಮುಖ್ಯೋಪಾಧ್ಯಾಯರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಎಚ್ಚರಿಕೆ ನೀಡಿದರು. ನಗರದ ಡಿಡಿಪಿಐ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ವಲಯದಲ್ಲಿ ಶೌಚಾಲಯಗಳು ಅವಶ್ಯಕತೆ ಇರುವ ಶಾಲೆಗಳನ್ನು ಪಟ್ಟಿ ಮಾಡಬೇಕು. ಪ್ರತಿ ಶಾಲೆ ವಿದ್ಯುತ್ ಸೌಕರ್ಯ ಹೊಂದಿರಬೇಕು. ವಿದ್ಯುತ್ ಸೌಲಭ್ಯವಿಲ್ಲದಿದ್ದಲ್ಲಿ ಅಂತಹ ಶಾಲೆಗಳ ಪಟ್ಟಿ ತಯಾರಿಸಿ ಹೆಸ್ಕಾಂ ಅಧಿಕಾರಿಗಳಿಗೆ ನೀಡಬೇಕು ಎಂದು ಸೂಚಿಸಿದರು. ಶಾಲೆಗಳಲ್ಲಿರುವ ಡೆಸ್ಕ್ ಗಳ ಸಂಖ್ಯೆ ಪರಿಶೀಲಿಸಿ ಹೆಚ್ಚಾಗಿರುವ ಶಾಲೆಗಳಿಂದ ಅವಶ್ಯಕತೆ ಇರುವ ಶಾಲೆಗಳಿಗೆ ಹಸ್ತಾಂತರಿಸುವ ಕಾರ್ಯವನ್ನು ಬಿ.ಆರ್.ಸಿ.ಗಳು ಒಳಗೊಂಡ ತಂಡ ರಚಿಸಿಕೊಂಡು ಅಭಿಯಾನ ನಡೆಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಪೂರ್ವ ತಯಾರಿ ನಡೆಸಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಪ್ರಗತಿಗಾಗಿ ರೆಮಿಡಿಯಲ್ ಕ್ಲಾಸ್ ಮಾಡಬೇಕು. ಕಡಿಮೆ ಫಲಿತಾಂಶ ಬಂದ ವಿಷಯಕ್ಕೆ ಹೆಚ್ಚು ಒತ್ತು ನೋಡಿ ಮಕ್ಕಳ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು ಪದವಿ ಪೂರ್ವ ಉಪನಿರ್ದೇಶಕರಾದ ಕಾಂಬಳೆ, ಬೆಳಗಾವಿ ಹಾಗೂ…
Read More » -
*ಕರ್ನಾಟಕದ 21 ಪೊಲೀಸ್ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ*
ಪ್ರಗತಿವಾಹಿನಿ ಸುದ್ದಿ:ಬೆಂಗಳೂರು: ಪ್ರತಿವರ್ಷದಂತೆ ಈ ಬಾರಿಯೂ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ಶುಕ್ರವಾರ 75ನೇ…
Read More » -
ಎಸ್.ಎಸ್ಎಲ್.ಸಿ., ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಂತಿಮ ವೇಳಾಪಟ್ಟಿ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – 2024ರ ಎಸ್.ಎಸ್ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಎಸ್ಎಸ್ಎಲ್ ಸಿ ಪರೀಕ್ಷೆ ಮಾರ್ಚ್ 25ರಿಂದ ಏಪ್ರಿಲ್ 6ರ…
Read More » -
*ವಿದ್ಯಾರ್ಥಿಗಳೇ ನಮ್ಮ ದೇಶದ ಸಂಸ್ಕೃತಿ ಮತ್ತು ಜ್ಞಾನ ಪರಂಪರೆಯ ನಿಜವಾದ ರಾಯಭಾರಿಗಳು: ವಿಟಿಯು ಕುಲಪತಿ ಪ್ರೊ.ವಿದ್ಯಾಶಂಕರ್ ಎಸ್*
ವಿಟಿಯುನಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ಯುಕ್ತಿ 2K24 ಆರಂಭ ಪ್ರಗತಿವಾಹಿನಿ ಸುದ್ದಿ: ವಿಶ್ವೇಶ್ವರಯ್ಯತಾಂತ್ರಿಕವಿಶ್ವವಿದ್ಯಾಲಯ (ವಿಟಿಯು) ಬೆಳಗಾವಿಯು ಯುಕ್ತಿ 2k24 ಅಡಿಯಲ್ಲಿ ರಾಷ್ಟ್ರೀಯ ಮಟ್ಟದ ತಾಂತ್ರಿಕ ಸಾಂಸ್ಕೃತಿಕ ಉತ್ಸವವನ್ನು…
Read More » -
*ಯಮಕನಮರಡಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಅತ್ಯಾಧುನಿಕ ಸೌಲಭ್ಯಗಳ ಐಟಿಐ ಕಾಲೇಜು ನೂತನ ಕಟ್ಟಡ ಉದ್ಘಾಟನೆ*
ವಿದ್ಯಾರ್ಥಿಗಳ ಅಭಿವೃದ್ಧಿಗೆ ನಮ್ಮ ಸಹಕಾರ ಸದಾ ಇರಲಿದೆ; ಸಚಿವ ಸತೀಶ್ ಜಾರಕಿಹೊಳಿ ಪ್ರಗತಿವಾಹಿನಿ ಸುದ್ದಿ; ಯಮಕನಮರಡಿ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಉನ್ನತ ದರ್ಜೆಯ ಸೌಲಭ್ಯ ನೀಡುವಲ್ಲಿ ನಮ್ಮ…
Read More » -
*ಕೊನೆಗೂ ಅತಿಥಿ ಉಪನ್ಯಾಸಕರಿಗೆ GOOD News*
*ಅತಿಥಿ ಉಪನ್ಯಾಸಕರಿಗೆ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ* *ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಮಾಜಿ MLC ಪುಟ್ಟಣ್ಣ…
Read More » -
ಭವ್ಯ ಭಾರತ ವಿಶ್ವ ಗುರು ಆಗಲು ಯುವಜನರೇ ಕಾರಣʼ- ಸಚಿವೆ ಲಕ್ಷ್ಮೀ ಹೆಬ್ಬಾಳಕರ
ಧಾರವಾಡದಲ್ಲಿ ʼಸಾರ್ಥವಾಹ-2024ʼ ಕಾರ್ಯಕ್ರಮ ಸಮೃದ್ಧ ರಾಷ್ಟ್ರ ನಿರ್ಮಾಣದಲ್ಲಿ ಯುವ ಸಮುದಾಯದ ಕೊಡುಗೆ ಅನನ್ಯ ಪ್ರಗತಿವಾಹಿನಿ ಸುದ್ದಿ, ಧಾರವಾಡ : ‘ಯುವಜನರು ಭವ್ಯ ಭಾರತದ ಭವಿಷ್ಯ ಮತ್ತು ಅಭಿವೃದ್ಧಿಯ…
Read More » -
*ಕೆಎಲ್ಎಸ್ ಜಿಐಟಿಯಲ್ಲಿ ಅಗ್ರ ಶ್ರೇಯಾಂಕಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ಕೆಎಲ್ಎಸ್ ಜಿಐಟಿಯ ಸಿಲ್ವರ್ ಜುಬಿಲಿ ಸಭಾಂಗಣದಲ್ಲಿ , ಇದೇ 30 ಡಿಸೆಂಬರ್ 2023 ರಂದು ಬೆಳಿಗ್ಗೆ 11 ಗಂಟೆಗೆ, 2022-23ನೇ ಸಾಲಿನ…
Read More » -
*ಬಿಬಿಎಂಪಿ ಶಾಲೆಗಳು ಇನ್ನು ಮುಂದೆ ಶಿಕ್ಷಣ ಇಲಾಖೆ ಸುಪರ್ದಿಗೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಶಾಲೆಗಳನ್ನು ಇನ್ನು ಮುಂದೆ ಶಿಕ್ಷಣ ಇಲಾಖೆ ಸುಪರ್ದಿಗೆ ನೀಡಲು ತೀರ್ಮಾನಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು…
Read More » -
*ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ನಲ್ಲಿ ಪ್ರಥಮ ಸ್ಥಾನ ಪಡೆದ ಚಂದನಾ ಮೇಸ್ತ್ರಿ*
ರಾಷ್ಟ್ರಮಟ್ಟದ 67ನೇ ಟೆಬಲ್ ಟೆನ್ನಿಸ್ ಚಾಂಪಿಯನ್ ಶಿಪ್ ಗೆ ಆಯ್ಕೆ ಪ್ರಗತಿವಾಹಿನಿ ಸುದ್ದಿ, ಶಿರಸಿ: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಶಿರಸಿಯಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಡಿಪಾರ್ಟ್…
Read More »