Latest

  • *ಹೆಲಿಕಾಪ್ಟರ್ ಪತನ: ಪೈಲೆಟ್ ಸೇರಿ ಮೂವರ ದುರ್ಮರಣ*

    ಪ್ರಗತಿವಾಹಿನಿ ಸುದ್ದಿ: ಹೆಲಿಕಾಪ್ಟರ್ ಒಂದು ಪತನಗೊಂಡಿದೆ. ದುರ್ಘಟನೆಯಲ್ಲಿ ಪೈಲಟ್ ಸೇರಿ ಮೂವರ ಸಾವನ್ನಪ್ಪಿರುವ ಘಟನೆ ಅಮೆರಿಕದ ಮಿಸಿಸಿಪ್ಪಿಯ ಮ್ಯಾಡಿಸನ್ ಕೌಂಟಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ ಮಿಸಿಸಿಪ್ಪಿ ವಿಶ್ವವಿದ್ಯಾಲಯದ…

    Read More »
  • *ಹೋಳಿ ಹಬ್ಬಕ್ಕೆ ಬೆಳಗಾವಿ ಮೂಲಕ ವಿಶೇಷ ರೈಲುಗಳ ಕಾರ್ಯಾಚರಣೆ*

    ಪ್ರಗತಿವಾಹಿನಿ ಸುದ್ದಿ; ಮುಂಬರುವ ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಜನದಟ್ಟಣೆಯನ್ನು ಸರಿದೂಗಿಸಲು ನೈಋತ್ಯ ರೈಲ್ವೆಯು ಮೈಸೂರು-ದಾನಾಪುರ ಮತ್ತು ವಾಸ್ಕೋ ಡ ಗಾಮಾ-ಪಾಟ್ನಾ ನಿಲ್ದಾಣಗಳ ನಡುವೆ ಒಂದು…

    Read More »
  • *ಎಜು ಟೆಕ್ ಸಮಿಟ್ -2025: 5 ಪ್ರಶಸ್ತಿ ಮುಡಿಗೇರಿಸಿಕೊಂಡ ವಿಶ್ವೇಶ್ವರಯ್ಯ ತಾoತ್ರಿಕ ಮಹಾವಿದ್ಯಾಲಯ*

    ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ವಿಶ್ವೇಶ್ವರಯ್ಯ ತಾoತ್ರಿಕ ಮಹಾವಿದ್ಯಾಲಯ ಎಕನಾಮಿಕ್ ಟೈಮ್ಸ್ ಎಜು ಟೆಕ್ ಸಮಿಟ್ -2025ರಲ್ಲಿ 5 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಸತತ ಎರಡನೇ ಬಾರಿಗೆ ವಿಶ್ವೇಶ್ವರಯ್ಯ ತಾoತ್ರಿಕ…

    Read More »
  • *ಹಿಂದೂ ಯುವಕರು ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಎಷ್ಟು ದಿನ ಅಂತ ನಮ್ಮದೇ ಹೆಣ್ಣುಮಕ್ಕಳನ್ನು ನೋಡ್ತೀರಿ? ಎಂದ ಚಕ್ರವರ್ತಿ ಸೂಲಿಬೆಲೆ*

    ಪ್ರಗತಿವಾಹಿನಿ ಸುದ್ದಿ: ಹಿಂದೂ ಯುವಕರು ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ವಿವಹವಾಗಿ ಎಂದು ಭಾಷಣಕಾರ, ಚಿಂತಕ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ…

    Read More »
  • 7ನೇ ತರಗತಿ ವಿದ್ಯಾರ್ಥಿನಿಗೆ ಬಲವಂತವಾಗಿ ಬಾಲ್ಯವಿವಾಹ: ಒಪ್ಪದಿದ್ದಾಗ ಭುಜದ ಮೇಲೆ ಹೊತ್ತೊಯ್ದ ದುರುಳರು

    ಪ್ರಗತಿವಾಹಿನಿ ಸುದ್ದಿ: ಆಧುನಿಕವಾಗಿ ಪ್ರಪಂಚ ಎಷ್ಟೇ ಮುಂದುವರೆದಿದರೂ ಅಮಾನವೀಯ ಘಟನೆಗಳಿಗೇನೂ ಕಡಿಮೆಯಿಲ್ಲ. ಅದರಲ್ಲೂ ಬಾಲ್ಯವಿವಾಹ ಪದ್ಧತಿಯಂತಹ ಪಿಡುಗೂ ಇನ್ನೂ ಜೀವಂತವಾಗಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಷಯ. 7ನೇ…

    Read More »
  • *ರಾಷ್ಟ್ರಮಟ್ಟದ ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಕೆಎಸ್‌ಆರ್‌ಟಿಸಿ*

    ಪ್ರಗತಿವಾಹಿನಿ ಸುದ್ದಿ: ಭಾರತದಲ್ಲೆ ನಂಬರ್ ಒನ್ ಸ್ಥಾನದಲ್ಲಿರುವ ಕೆಎಸ್‌ಆರ್‌ಟಿಸಿಯು ಮೂರು ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ತನ್ನದಾಗಿಸಿದೆ. ಭಾರತದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ನೀಡುವ 2023-24ನೇ…

    Read More »
  • *ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್ ನಲ್ಲಿ ಅಲ್ಲ: ಕೆ.ವಿ.ಪಿ*

    ಮಕ್ಕಳಲ್ಲಿ ಸ್ವಂತಿಕೆ ಬೆಳೆಸಲು ಸಹಕರಿಸಿ : ಪೋಷಕರಿಗೆ ಕೆ.ವಿ.ಪಿ ಕರೆ ಪ್ರಗತಿವಾಹಿನಿ ಸುದ್ದಿ: ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್ ನಲ್ಲಿ ಅಲ್ಲ.ಬಾಲ ಭವನ…

    Read More »
  • *ಒಂದೆ ಹಗ್ಗಕ್ಕೆ ನೇಣಿಗೆ ಶರಣಾದ ಅಪ್ರಾಪ್ತ ಯುವಕ-ಯುವತಿ*

    ಪ್ರಗತಿವಾಹಿನಿ ಸುದ್ದಿ : ಅಪ್ರಾಪ್ತ ವಯಸ್ಸಿನ ಯುವಕ-ಯುವತಿ ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಕಲಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಳ್ಳಿ ಎಂಬ…

    Read More »
  • *ಮಹಿಳಾ ಉದ್ಯಮಿಗಳಿಗಾಗಿ ಕೆಲವು ಡಿಜಿಟಲ್ ಪೇಮೆಂಟ್ ಸಲಹೆಗಳು*

    ಅಂತರರಾಷ್ಟ್ರೀಯ ಮಹಿಳಾ ದಿನ ಸಂದರ್ಭದಲ್ಲಿ ಮಹಿಳಾ ಉದ್ಯಮಿಗಳಿಗಾಗಿ ವೀಸಾ ಸಂಸ್ಥೆ ನೀಡಿದ ಕೆಲವು ಡಿಜಿಟಲ್ ಪೇಮೆಂಟ್ ಸಲಹೆಗಳು ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಪ್ರಸ್ತುತ ಹೆಚ್ಚು ಹೆಚ್ಚು ಮಹಿಳೆಯರು ಉದ್ಯಮಿಗಳಾಗುತ್ತಿದ್ದಾರೆ. ಉದ್ಯಮಿಗಳಾಗುವುದು ಮುಖ್ಯವಲ್ಲ. ಆ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಬಹಳ ಮುಖ್ಯ. ಅವರು ಮೊದಲ ತಮ್ಮ ಉದ್ಯಮ ಯೋಜನೆಯಲ್ಲಿ ಡಿಜಿಟಲ್ ಪೇಮೆಂಟ್ ಮತ್ತು ಭದ್ರತೆಯ ಕಡೆಗೆ ಗಮನ ಹರಿಸಬೇಕು.  ಹಾಗಾಗಿ ಈ ಅಂತರರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ವೀಸಾ ಸಂಸ್ಥೆಯು ಸುರಕ್ಷಿತ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಹೊಂದಲು ಮತ್ತು ತಮ್ಮ ಉದ್ಯಮವನ್ನು ವಿಸ್ತರಿಸಿಕೊಳ್ಳಲು ಮಹಿಳಾ ಉದ್ಯಮಿಗಳಿಗೆ ಕೆಲವು ಉಪಯುಕ್ತ ಸಲಹೆಗಳನ್ನು ನೀಡಿದೆ: ಭದ್ರತೆ ಮೊದಲ ಆದ್ಯತೆಯಾಗಿರಲಿ: ಉದ್ಯೋಗಿಗಳಿಗೆ ಡಿಜಿಟಲ್ ವಿಚಾರದಲ್ಲಿ ಪಾಲಿಸಬೇಕಾದ ಉತ್ತಮ ಪದ್ಧತಿಗಳು ಮತ್ತು ಹೊಸ ರೀತಿಯ ಡಿಜಿಟಲ್ ವಂಚನೆಗಳ ಕುರಿತು ನಿಯಮಿತವಾಗಿ ತರಬೇತಿ ನೀಡಿ. ಉತ್ಪನ್ನ ಯೋಜನೆ ಮತ್ತು ಗ್ರಾಹಕ ಸೇವೆ ವಿಭಾಗದಲ್ಲಿ ಭದ್ರತೆಯನ್ನು ಮೊದಲ ಆದ್ಯತೆಯಾಗಿಟ್ಟುಕೊಳ್ಳಿ.  ಸುರಕ್ಷಿತವಾದ ಟ್ಯಾಪ್, ಪೇ ಮತ್ತು ಕ್ಲಿಕ್ ಪೇಮೆಂಟ್ ವ್ಯವಸ್ಥೆ ಬಳಸಿ: ನಿಮ್ಮ ಮಳಿಗೆಗಳಲ್ಲಿ ಸುರಕ್ಷಿತವಾದ ಮತ್ತು ವೇಗವಾದ ಪಾವತಿ ಸಾಧ್ಯವಾಗಲು ಇಎಂವಿಸಿಓ ® ಚಿಪ್ ಆಧಾರಿತ ಸಂಪರ್ಕ ರಹಿತ ಕಾರ್ಡ್‌ಗಳನ್ನು ಸ್ವೀಕರಿಸುವ ಮತ್ತು ಟೋಕನೈಸ್ಡ್ ಕಾರ್ಡ್ ಮೂಲಕ ಆನ್‌ ಲೈನ್‌ ನಲ್ಲಿ ಪಾವತಿ ಮಾಡಬಹುದಾದ ವ್ಯವಸ್ಥೆ ಅಳವಡಿಸಿಕೊಳ್ಳಿ. ಈ ವ್ಯವಸ್ಥೆಗಳು ಎನ್‌ಕ್ರಿಪ್ಶನ್ ಮತ್ತು ಬಯೋಮೆಟ್ರಿಕ್ ದೃಢೀಕರಣವನ್ನು ಅವಲಂಬಿಸಿವೆ ಅನ್ನುವುದು ಗಮನಾರ್ಹ. ಸುರಕ್ಷಿತ ಪಾವತಿ ವ್ಯವಸ್ಥೆಗಳನ್ನು ಬಳಸಿ: ಇಎಂವಿಸಿಓ® ಮತ್ತು ಪಿಸಿಐ ಡಿಎಸ್ಎಸ್ (ಪೇಮೆಂಟ್ ಕಾರ್ಡ್ ಇಂಡಸ್ಟ್ರಿ ಡೇಟಾ ಸೆಕ್ಯೂರಿಟಿ ಸ್ಟಾಂಡರ್ಡ್) ನಂತಹ ಉದ್ಯಮ ಮಾನದಂಡಗಳನ್ನು ಪಾಲಿಸುವ ವಿಶ್ವಾಸಾರ್ಹ ಪಾವತಿ ವ್ಯವಸ್ಥೆಗಳನ್ನು ಮಾತ್ರ ಅಳವಡಿಸಿಕೊಳ್ಳಿ. ಬಹು ಸೂಕ್ತವಾದ ಭದ್ರತೆ ಮತ್ತು ಎನ್‌ಕ್ರಿಪ್ಶನ್ ಹೊಂದಿರುತ್ತವೆ. ಸಾಫ್ಟ್‌ ವೇರ್ ಮತ್ತು ಸಾಧನಗಳನ್ನು ನಿಯಮಿತವಾಗಿ ಅಪ್ ಡೇಟ್ ಮಾಡಿ: ಎಲ್ಲಾ ಸಾಧನಗಳು ಮತ್ತು ಸಾಫ್ಟ್‌ ವೇರ್‌ ಗಳನ್ನು ಇತ್ತೀಚಿನ ಹೊಸ ಆವೃತ್ತಿಗೆ ಅಪ್ ಡೇಟ್ ಮಾಡುವುದನ್ನು ಮರೆಯದಿರಿ. ಈ ಮೂಲಕ ಮಾಲ್‌ ವೇರ್, ಹ್ಯಾಕಿಂಗ್ ಪ್ರಯತ್ನಗಳು ಮತ್ತು ಡೇಟಾ ಕಳ್ಳತನ ಮುಂತಾದ ಸೈಬರ್ ಅಪಾಯಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ. ಖಾತೆಯ ಮೇಲೆ ಸದಾ ನಿಗಾ ಇರಲಿ: ಬ್ಯಾಂಕಿಂಗ್ ಮತ್ತು ಆರ್ಥಿಕ ಆಪ್‌ ಗಳ ನೋಟಿಫಿಕೇಷನ್ ಗಳನ್ನು ಗಮನಿಸುತ್ತಲೇ ಇರಿ, ವಹಿವಾಟಿನಲ್ಲಿ ವಂಚನೆ ಉಂಟಾಗಬಹುದಾದ ಸಂದರ್ಭಗಳಲ್ಲಿ ಪರಿಶೀಲನೆ ನಡೆಸಿ. ಈ ಸಲಹೆಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಮಹಿಳೆಯರು ಯಶಸ್ವಿ ಉದ್ಯಮವನ್ನು ನಡೆಸಬಹುದು. ಜೊತೆಗೆ ಉತ್ತಮ ರೀತಿಯಲ್ಲಿ ಉದ್ಯಮ ನಡೆಸುವ ಮೂಲಕ ಸ್ಫೂರ್ತಿಯಾಗಬಹುದು ಮತ್ತು ಸಮಾಜ ಅಭಿವೃದ್ಧಿ ಕಾರ್ಯ ಮಾಡಬಹುದು. *ರೋಗಿಯನ್ನು ನಿರೋಗಿಯಾಗಿಸುವ ಕೇಂದ್ರ*  *ದೀರ್ಘ ಕಾಲದ ಸಮಸ್ಯೆಗಳಿದ್ದರೂ ಭಯ…

    Read More »
  • *ಆಯವ್ಯಯ 2025-26:* *ಪತ್ರಿಕಾಗೋಷ್ಟಿಯಲ್ಲಿ ಸಮಗ್ರ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ*

    ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಶುಕ್ರವಾರ ತಾವು ಮಂಡಿಸಿದ 2025- 26ನೇ ಸಾಲಿನ ಬಜೆಯ್ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಸಮಗ್ರ ಮಾಹಿತಿ ನೀಡಿದರು. 1) 2025-26ರ…

    Read More »
Back to top button