Latest
-
*ಹ್ಯಾಟ್ರಿಕ್ ಗೆಲುವಿನೊಂದಿಗೆ ಸೆಮೀಸ್ ಪ್ರವೇಶಿಸಿದ ಭಾರತ*
ರೋಹಿತ್ ಪಡೆಗೆ ಸುಲಭ ತುತ್ತಾದ ನ್ಯೂಜಿಲೆಂಡ್ ಪ್ರಗತಿವಾಹಿನಿ ಸುದ್ದಿ, ದುಬೈ : ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ (79ರನ್, 98 ಎಸೆತ, 4 ಬೌಂಡರಿ, 2…
Read More » -
*ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ: ಕೆ.ವಿ.ಪ್ರಭಾಕರ್*
ಪ್ರಗತಿವಾಹಿನಿ ಸುದ್ದಿ: ನಿತ್ಯ ಬೆಳಗ್ಗೆ ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ಪತ್ರಿಕಾ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ ಇದ್ದಂತೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ…
Read More » -
*ಮಕ್ಕಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಕೆ. ನಾಗಣ್ಣ ಗೌಡ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಕ್ಕಳ ಸಂರಕ್ಷಣೆಯ ವಿಶೇಷ ಕಾಯ್ದೆಗಳಾದ ಪೊಕ್ಸೋ, ಉಚಿತ ಮತ್ತು ಕಡ್ಡಾಯ ಶಿಕ್ಷಣ, ಬಾಲ್ಯ ವಿವಾಹ ನಿಷೇಧ, ಬಾಲ ಕಾರ್ಮಿಕ ಪದ್ಧತಿ ನಿಷೇಧ, ಹೆಣ್ಣು…
Read More » -
*ಇನ್ಮುಂದೆ 15 ವರ್ಷಗಳ ಹಳೆ ವಾಹನಗಳಿಗೆ ಸಿಗಲ್ಲ ಪೆಟ್ರೋಲ್, ಡೀಸೆಲ್*
ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದೆ. ಅದರಲ್ಲಿಯೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಮಾಲಿನ್ಯ ನಿಯಂತ್ರಣಕ್ಕೆ ನೂತನ ಬಿಜೆಪಿ ಸರ್ಕಾರ ಹೊಸ ನಿಯಮಗಳನ್ನು…
Read More » -
*ಮಹಾರಾಷ್ಟ್ರಕ್ಕೆ ಬಸ್ ಪುನರಾರಂಭ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಕನ್ನಡ ಮಾತಾಡಿ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ನಡೆದ ಘಟನೆಯ ನಂತರ ಕರ್ನಾಟ- ಮಹಾರಾಷ್ಟ್ರ ಗಡಿಯಲ್ಲಿ ಕೊಂಚ ಕಾವೇರಿದ ವಾತಾವರಣ ನಿರ್ಮಾಣವಾಗಿತ್ತು. ಇದೀಗ…
Read More » -
*ಸ್ಯಾಮ್ಸಂಗ್ ನಿಂದ 3 ಹೊಸ ಗ್ಯಾಲಕ್ಸಿ ಸ್ಮಾರ್ಟ್ ಫೋನ್*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಸ್ಯಾಮ್ ಸಂಗ್ ಮುಂದಿನ ವಾರ ಭಾರತದಲ್ಲಿ ಮೂರು ಹೊಸ ಗ್ಯಾಲಕ್ಸಿ ಎ ಸೀರೀಸ್ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಗ್ಯಾಲಕ್ಸಿ ಎ ಸೀರೀಸ್ ಭಾರತದಲ್ಲಿ ಸ್ಯಾಮ್ಸಂಗ್ನ ಬಹಳ ಯಶಸ್ವೀ ಫೋನ್ ಸೀರೀಸ್ ಆಗಿದ್ದು, ಭಾರತದಲ್ಲಿ ಪ್ರತೀ ವರ್ಷ ಈ ಸರಣಿಯ ಲಕ್ಷಾಂತರ ಫೋನ್ಗಳು ಮಾರಾಟವಾಗುತ್ತವೆ. ಈ ಹೊಸ ಗ್ಯಾಲಕ್ಸಿ ಎ ಸೀರೀಸ್ ಫೋನ್ಗಳು ಕಳೆದ ವರ್ಷ ಬಿಡುಗಡೆ ಆದ ಗ್ಯಾಲಕ್ಸಿ ಎ35 ಮತ್ತು ಗ್ಯಾಲಕ್ಸಿ ಎ55 ಫೋನ್ಗಳ ನಂತರದ ವರ್ಷನ್ ಗಳಾಗಿರಲಿವೆ. ಯುವ ಜನರ ಬದಲಾಗುತ್ತಿರುವ ಅಗತ್ಯಗಳಿಗೆ ತಕ್ಕಂತೆ ವಿನ್ಯಾಸ ಮಾಡಲಾಗಿರುವ ಈ ಗ್ಯಾಲಕ್ಸಿ ಎ ಸೀರೀಸ್ ಫೋನ್ಗಳು ಆಕರ್ಷಕ ಲುಕ್, ಜಾಸ್ತಿ ಬಾಳಿಕೆ, ಮತ್ತು ಅತ್ಯಾಧುನಿಕ ಭದ್ರತೆಯನ್ನು ಹೊಂದಿರಲಿದ್ದು, ಇದರಿಂದ ಬಳಕೆದಾರರಿಗೆ ಅತ್ಯುತ್ತಮ ಮತ್ತು ಸುರಕ್ಷಿತ ಅನುಭವ ದೊರೆಯಲಿದೆ. ಕಳೆದ ಹಲವು ವರ್ಷಗಳಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ ಎ ಸೀರೀಸ್ನಲ್ಲಿ ತನ್ನ ಹಲವಾರು ವಿಶಿಷ್ಟ ಫೀಚರ್ಗಳನ್ನು ಪರಿಚಯಿಸಿದೆ. ಈ ಮೂಲಕ ದೊಡ್ಡ ಮಟ್ಟದ ಗ್ರಾಹಕ ಸಮೂಹಕ್ಕೆ ಹೊಸ ಆವಿಷ್ಕಾರಗಳು ತಲುಪುವುದು ಸಾಧ್ಯವಾಗಿದೆ. ಈ ಮೂರು ಹೊಸ ಗ್ಯಾಲಕ್ಸಿ ಎ ಸೀರೀಸ್ ಫೋನ್ಗಳ ಬಿಡುಗಡೆ ಈ ಟ್ರೆಂಡ್ ಅನ್ನು ಮುಂದುವರಿಸುವ ಸಾಧ್ಯತೆ ಇದೆ, ಭಾರತೀಯ ಗ್ರಾಹಕರಿಗೆ ಇನ್ನಷ್ಟು ಹೊಸ ಆಯ್ಕೆಗಳನ್ನು ನೀಡಲಿದೆ. *ಹೆಲ್ಮೆಟ್ ಕೇಳಿದ್ದ ಪಿಎಸ್ಐಗೆ ಸತೀಶ್ ಜಾರಕಿಹೊಳಿ ಹೆಸರು,…
Read More » -
*ಹಸಿರು ಬಟಾಣಿಯಲ್ಲಿಯೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಇಡ್ಲಿ ಬಳಿಕ ಇದೀಗ ಹಸಿರು ಬಟಾಣಿಯಲ್ಲಿಯೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿದೆ. ಹಸಿರು ಬಟಾನಿಗಳಿಗೆ ಬಣ್ಣಗಳನ್ನು ಬಳಸುವುದರಿಂದ ಇವುಗಳು ಅಸುರಕ್ಷಿತವಾಗಿವೆ ಎಂದು ಆರೋಗ್ಯ…
Read More » -
*ಕಿರಣ ನಿಪ್ಪಾಣಿಕರ್ ವಾರಾಣಸಿಯಲ್ಲಿ ನಿಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಉದ್ಯಮಿ, ಪರಿಸರ ಪ್ರೇಮಿ ಕಿರಣ ನಿಪ್ಪಾಣಿಕರ್ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಕ್ಯಾಂಪ್ ಪ್ರದೇಶದಲ್ಲಿ ಬಿಕಾನೇರ್ ಮಿಠಾಯಿವಾಲಾ ಎನ್ನುವ ಹೊಟೆಲ್…
Read More » -
*ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: “ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ…
Read More » -
*ಬಿ.ಎಲ್.ಡಿ.ಸಿ. ಫ್ಯಾನ್ ಬಳಸಿ ವಿದ್ಯುತ್ ಜತೆ ಹಣವೂ ಉಳಿಸಿ: ಬೆಸ್ಕಾಂ ಎಂಡಿ ಶಿವಶಂಕರ್*
ಪ್ರಗತಿವಾಹಿನಿ ಸುದ್ದಿ: ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ. ಬ್ಯೂರೋ ಆಫ್…
Read More »