Latest

  • *ಆಟೋ ಚಾಲಕನಿಗೆ ಚಪ್ಪಲಿ ಏಟು ನೀಡಿ ಬಳಿಕ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಹಿಳೆ*

    ಪ್ರಗತಿವಾಹಿನಿ ಸುದ್ದಿ : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಹೊಡೆದು ಕನ್ನಡಿಗರನ್ನು ಕೆರಳಿಸಿದ ಹೊರರಾಜ್ಯದ ಮಹಿಳೆ ಇದೀಗ ಆಟೋ ಚಾಲಕನ ಕಾಲಿಗೆ ಬಿದ್ದು…

    Read More »
  • *ಗುಡ್ ನ್ಯೂಸ್: ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ*

    ಪ್ರಗತಿವಾಹಿನಿ ಸುದ್ದಿ : ಪ್ರತಿ ತಿಂಗಳಿನಂತೆ ಇಂದೂ ಪೆಟ್ರೋಲಿಯಂ ಕಂಪನಿಗಳಿಂದ ಗ್ಯಾಸ್ ಸಿಲಿಂಡರ್ ದರ ಪರಿಷ್ಕರಣೆಗೊಂಡಿದ್ದು, ವಾಣಿಜ್ಯ ಸಿಲಿಂಡರ್ ಗಳ ದರವನ್ನು 24 ರೂ. ಕಡಿತಗೊಳಿಸಲಾಗಿದೆ.  ದೇಶಾದ್ಯಂತ…

    Read More »
  • *KLS GITಯಿಂದ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ಆಯೋಜನೆ*

    “ಹ್ಯಾಕ್ ಟು ಫ್ಯೂಚರ್ 2.0” – 24 ಗಂಟೆಗಳ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ಆಯೋಜನೆ – ಟಿ.ಸಿ.ಎಸ್ ನೊಲೆಜ್ ಪಾರ್ಟ್ನರ್ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕರ್ನಾಟಕ…

    Read More »
  • *KPS ಶಾಲೆಗಳ ನಿರ್ಮಾಣ: ನೋಡಲ್ ಅಧಿಕಾರಿಗಳ ನೇಮಕ*

    ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಸಿಎಸ್ ಆರ್ ಅನುದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಯೋಜನೆಗೆ ನೋಡಲ್…

    Read More »
  • *ಶಾಲೆಗಳಿಗೆ ಕೋವಿಡ್ ಗೈಡ್ ಲೈನ್ ಪ್ರಕಟ*

    ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಶಾಲೆಗಳು ಆರಂಭವಾಗಿವೆ. ಒಂದೆಡೆ ಮಳೆಯ ಅಬ್ಬರ, ಮತ್ತೊಂದೆಡೆ ಮಹಾಮಾರಿ ಕೊರೊನಾ ಸೋಂಕು ಹೆಚ್ಚಳದ ನಡುವೆ ಶಾಲೆಗಳು ಪುನರಾಂಭವಾಗಿವೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್…

    Read More »
  • *ಭುಗಿಲೆದ್ದ ರೈತರ ಪ್ರತಿಭಟನೆ: ಜನನಾಯಕರು, ಸ್ವಾಮೀಜಿಗಳು ಸಾಥ್*

    ಪ್ರಗತಿವಾಹಿನಿ ಸುದ್ದಿ: ಹೇಮಾವತಿ ಲಿಂಕ್ ಕೆನಲ್ ಯೋಜನೆಗೆ ವಿರೋಧಿಸಿ ತುಮಕೂರಿನಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ರೈತರಿಗೆ ಜನಪ್ರತಿನಿಧಿಗಳು, ಸ್ವಾಮೀಜಿಗಳು ಸಾಥ್ ನೀಡಿದ್ದು, ಹೋರಾಟ…

    Read More »
  • *ಮೊದಲ ಚುನಾವಣೆಯಲ್ಲೇ ಗೆದ್ದಿದ್ದ ಹೊಸ ವಿಷಯ ಬಹಿರಂಗಪಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್!*

    ​ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಲಕ್ಷ್ಮೀ ಹೆಬ್ಬಾಳಕರ್ ರಾಜ್ಯದ ಒಬ್ಬ ದಿಟ್ಟ ಮಹಿಳೆ ಎಂದು ಹೆಸರು ಮಾಡಿದವರು. ರಾಜ್ಯದ ಪ್ರಸ್ತುತ ಸರಕಾರದ ಏಕೈಕ ಮಹಿಳಾ ಮಂತ್ರಿ. ಮಹಿಳಾ…

    Read More »
  • *DDPIಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ ಸಿಎಂ*

    ಪ್ರಗತಿವಾಹಿನಿ ಸುದ್ದಿ: ಡಿಸಿಗಳು, ಸಿಇಒಗಳ ಸಭೆ ಮುಂದುವರೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭೆಯ ಆರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಫಲಿತಾಂಶ ಕಡಿಮೆ…

    Read More »
  • *ಮತ್ತೊಮ್ಮೆ ಐತಿಹಾಸಿಕ ದಾಖಲೆ ಬರೆದ VTU*- *ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ ಪರೀಕ್ಷೆ ಫಲಿತಾಂಶ*

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ( ವಿಟಿಯು )  ಅಂತಿಮ ಸೆಮಿಸ್ಟರ್  ಬಿ . ಇ ./ ಬಿ . ಟೆಕ್ / ಬಿ . ಯೋಜನೆ / ಬಿ . ಆರ್ಕ್ / ಬಿ . ಎಸ್ಸಿ ( ಆನರ್ಸ್ ) ಪರೀಕ್ಷೆ ಫಲಿತಾಂಶಗಳನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ  ಅಂದರೆ ಇಂದು  30 ಮೇ 2025 ರಂದು ಸಂಜೆ 6:30 ಕ್ಕೆ ಪ್ರಕಟಪಡಿಸುವ ಮೂಲಕ  ಮೂರು ಗಂಟೆಗಳಲ್ಲಿ ಫಲಿತಾಂಶವನ್ನು  ಪ್ರಕಟಪಡಿಸುವ ತನ್ನದೇ ಆದ ಐತಿಹಾಸಿಕ ದಾಖಲೆಯನ್ನು ಮುರಿದು ಮತ್ತೊಂದು ಐತಿಹಾಸಿಕ ದಾಖಲೆಯನ್ನು ಬರೆದಿದೆ .  50,321 ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳು ಪರೀಕ್ಷೆಗಳು ಮುಗಿದ ಕೇವಲ ಒಂದು ಗಂಟೆಯ ನಂತರ ಫಲಿತಾಂಶವನ್ನು ಬಿಡುಗಡೆ ಮಾಡುವ ಮೂಲಕ ಈ ಐತಿಹಾಸಿಕ ಸಾಧನೆಯನ್ನು ಮಾಡಲಾಗಿದೆ ಎಂದು ವಿಟಿಯು ಕುಲಪತಿ ಪ್ರೊ . ಎಸ್ . ವಿದ್ಯಾಶಂಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ. ದಾಖಲೆಯ ಸಮಯದಲ್ಲಿ ಫಲಿತಾಂಶಗಳನ್ನು ಪ್ರಕಟಪಡಿಸುವ ಮೂಲಕ ವಿಟಿಯು ತನ್ನ ಐತಿಹಾಸಿಕ ಮೈಲಿಗಲ್ಲನ್ನು ಮುರಿಯುತ್ತಿರುವುದು ಇದು ಎರಡನೇ ಬಾರಿ ಆಗಿರುವುದು ಮೊದಲ ಬಾರಿಗೆ , ೨೦೧೯ ರ ಬ್ಯಾಚ್ ನ ಕೊನೆ ಸೆಮಿಸ್ಟರ್  ಫಲಿತಾಂಶವನ್ನು ಇದೆ ದಿನ ಅಂದರೆ ಮೇ 30 2023 ರಲ್ಲಿ ಅಂತಿಮ ಪರೀಕ್ಷೆ ಕೇವಲ 2 ದಿನಗಳು ನಂತರ 43,662 ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿತ್ತು ,  ಎರಡನೇ ಬಾರಿಗೆ , 2020 ರ ಬ್ಯಾಚ್ ಫಲಿತಾಂಶವನ್ನು 2024 ರ  ಇದೆ ದಿನ ಅಂದರೆ ಮೇ 30 (30.05.2024) ರಂದು ಕೊನೆ  ಪರೀಕ್ಷೆ ಮುಗಿದ…

    Read More »
  • *ಇಂಡಿಗೋ- ಬಿಎಐಎಲ್ ನಡುವೆ ಮಹತ್ವದ ಒಪ್ಪಂದ*

    ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ವಿಶ್ವಮಟ್ಟದ ಎಂಆರ್‌ಒ ಸೌಲಭ್ಯ ನಿರ್ಮಾಣ ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ (ಬಿಐಎಎಲ್)‌ ಜೊತೆಗೆ ಭಾರತದ ಪ್ರಮುಖ…

    Read More »
Back to top button