Latest

  • *ಅತಿಥಿ ಶಿಕ್ಷಕನ ಬರ್ಬರ ಹತ್ಯೆ*

    ಪ್ರಗತಿವಾಹಿನಿ ಸುದ್ದಿ: ದುಷ್ಕರ್ಮಿಗಳು ಅತಿಥಿ ಶಿಕ್ಷಕರೊಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಳ್ಳನಂಜಯ್ಯನಪಾಳ್ಯದಲ್ಲಿ ನಡೆದಿದೆ. 47 ವರ್ಷದ ಮರಿಯಪ್ಪ ಹತ್ಯೆಯಾಗಿರುವ ಶಿಕ್ಷಕ. ಮಚ್ಚಿನಿಂದ…

    Read More »
  • *ಕಾಂಗ್ರೆಸ್ ಶಾಸಕನ ಮನೆ ಮೇಲೆ ಇಡಿ ದಾಳಿ*

    ಪ್ರಗತಿವಾಹಿನಿ ಸುದ್ದಿ; ಕಾಂಗ್ರೆಸ್ ಶಾಸಕ ನಾರಾಭರತ್ ರೆಡ್ಡಿ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಕಾಂಗ್ರೆಸ್ ಶಾಸಕರಾಗಿರುವ…

    Read More »
  • ಕಿವಡಸಣ್ಣವರ್ ಬೆಳಗಾವಿ ಬಾರ್ ಅಸೋಸಿಯೇಶನ್ ಅಧ್ಯಕ್ಷ

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಬಾರ್ ಅಸೋಸಿಯೇಶನ್ ಅಧ್ಯಕ್ಷರಾಗಿ ಎಸ್.ಎಸ್.ಕಿವಡಸಣ್ಣವರ್ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಚುನಾವಣೆಯ ಮತಗಳ ಎಣಿಕೆ ನಡೆದು, ಫಲಿತಾಂಶ ಮಧ್ಯರಾತ್ರಿಯ ನಂತರ ಪ್ರಕಟವಾಗಿದೆ. 1632…

    Read More »
  • ಶಾಲೆಗಳಿಗೆ ಜಿಪಂ ಸಿಇಒ ರಾಹುಲ್ ಶಿಂಧೆ ಗಂಭೀರ ಎಚ್ಚರಿಕೆ

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಿಗೆ ಹಾಗೂ ಶಾಲೆಗಳಿಗೆ ದಿಢೀರ್ ಭೇಟಿ ನೀಡಲಾಗುವುದು. ಈ ಸಂದರ್ಭದಲ್ಲಿ ಶೌಚಾಲಯ ಹಾಗೂ ಮೂತ್ರಾಲಗಳಲ್ಲಿ ಅಸ್ವಚ್ಛತೆ ಕಂಡು ಬಂದಲ್ಲಿ ಸಂಬಂಧಿಸಿದ ಮುಖ್ಯೋಪಾಧ್ಯಾಯರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ‌ ರಾಹುಲ್ ಶಿಂಧೆ ಎಚ್ಚರಿಕೆ ನೀಡಿದರು. ನಗರದ ಡಿಡಿಪಿಐ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರ ವಲಯದಲ್ಲಿ ಶೌಚಾಲಯಗಳು ಅವಶ್ಯಕತೆ ಇರುವ ಶಾಲೆಗಳನ್ನು ಪಟ್ಟಿ ಮಾಡಬೇಕು. ಪ್ರತಿ ಶಾಲೆ ವಿದ್ಯುತ್ ಸೌಕರ್ಯ ಹೊಂದಿರಬೇಕು. ವಿದ್ಯುತ್ ಸೌಲಭ್ಯವಿಲ್ಲದಿದ್ದಲ್ಲಿ ಅಂತಹ ಶಾಲೆಗಳ ಪಟ್ಟಿ ತಯಾರಿಸಿ ಹೆಸ್ಕಾಂ ಅಧಿಕಾರಿಗಳಿಗೆ ನೀಡಬೇಕು ಎಂದು ಸೂಚಿಸಿದರು. ಶಾಲೆಗಳಲ್ಲಿರುವ ಡೆಸ್ಕ್ ಗಳ ಸಂಖ್ಯೆ ಪರಿಶೀಲಿಸಿ ಹೆಚ್ಚಾಗಿರುವ ಶಾಲೆಗಳಿಂದ ಅವಶ್ಯಕತೆ ಇರುವ ಶಾಲೆಗಳಿಗೆ ಹಸ್ತಾಂತರಿಸುವ ಕಾರ್ಯವನ್ನು ಬಿ.ಆರ್.ಸಿ.ಗಳು ಒಳಗೊಂಡ ತಂಡ ರಚಿಸಿಕೊಂಡು ಅಭಿಯಾನ ನಡೆಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಪೂರ್ವ ತಯಾರಿ ನಡೆಸಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಪ್ರಗತಿಗಾಗಿ ರೆಮಿಡಿಯಲ್ ಕ್ಲಾಸ್ ಮಾಡಬೇಕು. ಕಡಿಮೆ ಫಲಿತಾಂಶ ಬಂದ ವಿಷಯಕ್ಕೆ ಹೆಚ್ಚು ಒತ್ತು ನೋಡಿ ಮಕ್ಕಳ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು ಪದವಿ ಪೂರ್ವ ಉಪನಿರ್ದೇಶಕರಾದ  ಕಾಂಬಳೆ, ಬೆಳಗಾವಿ ಹಾಗೂ…

    Read More »
  • *ಲೋಕಸಭೆಯಲ್ಲಿ UPA ಕಲ್ಲಿದ್ದಲು ಹಗರಣ ಪ್ರತಿಧ್ವನಿ*

    ಎಲ್ಲಾ ರಾಜ್ಯಗಳಲ್ಲಿ ಜಿಲ್ಲಾ ಖನಿಜ ನಿಧಿ ಸ್ಥಾಪನೆ ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಅಧಿವೇಶನದಲ್ಲಿ ಇಂದು ಯುಪಿಎ ಅವಧಿಯಲ್ಲಿನ ಕಲ್ಲಿದ್ದಲು ಹಗರಣ ಪ್ರತಿಧ್ವನಿಸಿತು ಎಂದು ಕೇಂದ್ರ ಗಣಿ ಮತ್ತು…

    Read More »
  • *ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ; 2 ಜಾತಿ ಪರಿಶಿಷ್ಟ ಪಂಗಡಕ್ಕೆ*

    ಪ್ರಗತಿವಾಹಿನಿ ಸುದ್ದಿ: ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ…

    Read More »
  • *ಬಿ.ವೈ.ವಿಜಯೇಂದ್ರ – ಪ್ರಹ್ಲಾದ ಜೋಶಿ ಭೇಟಿ; ಮಹತ್ವದ ಚರ್ಚೆ*

    ಪ್ರಗತಿವಾಹಿನಿ ಸುದ್ದಿ: ನವದೆಹಲಿಯಲ್ಲಿ ಇಂದು ರಾಜ್ಯ ಬಿಜೆಪಿ ಅಧ್ಯಕ್ಷರು ಮತ್ತು ಕೇಂದ್ರ ಸಚಿವರು ಹಾಗೂ ರಾಜ್ಯದ ಕೆಲ ಪ್ರಮುಖ ಶಾಸಕರ ಸಭೆ ನಡೆದಿದೆ. ಕೇಂದ್ರ ಸಂಸದೀಯ ಸಚಿವ…

    Read More »
  • *ಮಾಜಿ ಸಿಎಂಗೆ ಹಾಲಿ ಸಿಎಂ ಪ್ರಶ್ನೆ*

    ಪ್ರಗತಿವಾಹಿನಿ ಸುದ್ದಿ: ನವದೆಹಲಿಯಲ್ಲಿ ತೆರಿಗೆ ಹಂಚಿಕೆಯ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪವರು ಟೀಕಿಸಿರುವುದಕ್ಕೆ ಪ್ರತಿಕ್ರಯಿಸಿ, ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸುವುದು ತಪ್ಪೇ ಎಂದು ಮುಖ್ಯಮಂತ್ರಿ…

    Read More »
  • *ಸಂಗೀತ, ಯೋಗ -ಧ್ಯಾನ ಸಮ್ಮಿಳಿತಗೊಂಡಾಗ ಗುಣಪಡಿಸುವುದು ಸುಲಭ*

    ಪ್ರಗತಿವಾಹಿನಿ ಸುದ್ದಿ: ಆಧುನಿಕ ವೈದ್ಯಪದ್ದತಿಯಲ್ಲಿ ಚಿಕಿತ್ಸೆಯೊಂದಿಗೆ ಸಂಗೀತ, ಯೋಗ, ಧ್ಯಾನವು ಸಮ್ಮೀಳಿತಗೊಂಡಾಗ ರೋಗಿಯನ್ನು ಗುಣಮುಖಗೊಳಿಸವಲ್ಲಿ ಪರಿಣಾಮಕಾರಿಯಾದ ಫಲಿತಾಂಶ ಕಂಡುಬರಲಿದೆ. ವೈದ್ಯಕೀಯ ವೃತ್ತಿ ಉದಾತ್ತವಾದದ್ದು. ವೈದ್ಯರು ಚಿಕಿತ್ಸೆ ಮೀರಿ…

    Read More »
  • *ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬುದು ಆರ್.ಎಸ್.ಎಸ್.ನಲ್ಲಿ ತರಬೇತಿ ಪಡೆದವರ ಭಾಷೆ: ಈಶ್ವರಪ್ಪಗೆ ಸಿಎಂ ತಿರುಗೇಟು*

    ಪ್ರಗತಿವಾಹಿನಿ ಸುದ್ದಿ: ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬ ಭಾಷೆ ಬಳಸುವ ಒಂದು ರಾಜಕೀಯ ಪಕ್ಷದ ಮುಖಂಡರು ಆರ್.ಎಸ್.ಎಸ್. ನಲ್ಲಿ ತರಬೇತಿಯಾಗಿದೆ ಎಂದು ಹೇಳಿಕೊಳ್ಳುವವರನ್ನು ರಾಜಕೀಯ ಧುರೀಣರು…

    Read More »
Back to top button