Latest

ಸಿರಿ ಧಾನ್ಯ ಸಂಸ್ಕರಣ ಘಟಕ ಉದ್ಘಾಟನೆ

ಪ್ರಗತಿವಾಹಿನಿ ಸುದ್ದಿ, ತುಮಕೂರು

ತುಮಕೂರು ಜಿಲ್ಲೆಯ ಹಿರೇಹಳ್ಳಿಯಲ್ಲಿ ಸಾವಯವ ಮತ್ತು ಸಿರಿದಾನ್ಯ ಬೆಳೆಗಾರರ ಒಕ್ಕೂಟಗಳ ಸಂಘದ ವತಿಯಿಂದ ಆರಂಭಿಸಿರುವ ಸಿರಿದಾನ್ಯ ಸಂಸ್ಕರಣ ಘಟಕವನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಇಂದು ಉದ್ಘಾಟಿಸಿದರು.

Home add -Advt

ಕಾರ್ಮಿಕ ಸಚಿವ ವೆಂಕಟರಮಣಪ್ಪ, ಸಂಸದ ಎಸ್.ಪಿ. ಮುದ್ದಹನುಮೇಗೌಡ, ಸಿಇಒ ಅನಿಸ್ ಕಣ್ಮಣಿ ಜಾಯ್ ಮತ್ತಿತರರು ಹಾಜರಿದ್ದರು.

Related Articles

Back to top button