Latest
ಕೇಂದ್ರದ ಮಾಜಿ ಸಚಿವ ವಿ.ಧನಂಜಯಕುಮಾರ ನಿಧನ
ಪ್ರಗತಿವಾಹಿನಿ ಸುದ್ದಿ, ಮಂಗಳೂರು
ಕೇಂದ್ರದ ಮಾಜಿ ಸಚಿವ ವಿ.ಧನಂಜಯ ಕುಮಾರ ನಿಧನರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಯೇ ನಿಧನರಾದರು. ಅಟಲಬಿಹಾರಿ ವಾಜಪೇಯಿ ಸರಕಾರದಲ್ಲಿ ಕೇಂದ್ರದ ವಿಮಾನಯಾನ ಸಚಿವರಾಗಿ ಅವರು ಕೆಲಸ ಮಾಡಿದ್ದರು.




